ಭಯೋತ್ಪಾದಕರನ್ನು ಬೆಂಬಲಿಸುವವರನ್ನು ಭಯೋತ್ಪಾದಕರೆಂದು ನಿರ್ಧರಿಸಿ ಅವರಿಗೆ ಗಲ್ಲು ಶಿಕ್ಷೆ ಆಗಬೇಕು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಲಷ್ಕರ್-ಎ-ತೊಯಬಾದ ಭಯೋತ್ಪಾದಕ ಸಲೀಂ ಪೈರಿನನ್ನು ಒಂದು ಚಕಮಕಿಯಲ್ಲಿ ಹತ್ಯೆ ಮಾಡಿದ ನಂತರ ಸಲೀಂನನ್ನು ಬೆಂಬಲಿಸುವ ಒಂದು ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಜ್ಜಾದ್ ಅಹಮದಾ ಡಾರ ಈ ಪತ್ರಕರ್ತನಿಗೆ ಬಾಂದಿಪೊರಾ ಜಿಲ್ಲೆಯಿಂದ ಬಂಧಿಸಿದ್ದಾರೆ. ಡಾರ ಈತ `ದಿ ಕಾಶ್ಮೀರವಾಲಾ’ ಈ ವೃತ್ತ ಜಾಲತಾಣಕ್ಕಾಗಿ ಕೆಲಸ ಮಾಡುತ್ತಿದ್ದ.
Kashmir journalist arrested for ‘anti-national’ activities https://t.co/M3FEDaDMhP
— Hindustan Times (@HindustanTimes) January 9, 2022
ಡಾರನು ತಯಾರಿಸಿದ ವಿಡಿಯೋದಲ್ಲಿ ಹತನಾಗಿದ್ದ ಭಯೋತ್ಪಾದಕನ ಸಂಬಂಧಿಕರು ಭಾರತದ ವಿರುದ್ಧ ಘೋಷಣೆ ಕೂಗುತ್ತಿರುವುದು ಕಾಣುತ್ತದೆ. ಇದರಲ್ಲಿ ಪಾಕಿಸ್ತಾನದ ಹಾಗೂ ಭಯೋತ್ಪಾದಕ ಜಾಕಿರ್ ಮೂಸಾನನ್ನು ಬೆಂಬಲಿಸುತ್ತಿರುವುದು ತೋರಿಸಲಾಗಿದೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case