ಸಂತರ ಬಳಿ ಸಕಾಮ ಸಾಧನೆ ಮಾಡುವ ಸಾವಿರಾರು ಭಕ್ತರಿರುತ್ತಾರೆ; ಆದರೆ ಈಶ್ವರಪ್ರಾಪ್ತಿಗಾಗಿ ಹೆಚ್ಚೆಂದರೆ ೧-೨ ಶಿಷ್ಯರಿರುತ್ತಾರೆ !

‘ಹೆಚ್ಚಿನ ಸಂತರು ವ್ಯಷ್ಟಿ ಪ್ರಕೃತಿಯವರಾಗಿರುತ್ತಾರೆ. ಅವರು ಮಾನಸಿಕ ಸ್ತರದಲ್ಲಿದ್ದು ವ್ಯಾವಹಾರಿಕ ದುಃಖವನ್ನು ದೂರ ಮಾಡುವುದಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಅವರು ತಮ್ಮ ಬಳಿ ಬರುವವರಿಂದ ಈಶ್ವರಪ್ರಾಪ್ತಿಗಾಗಿ ಸಾಧನೆಯನ್ನು ಮಾಡಿಸಿಕೊಳ್ಳುವುದಿಲ್ಲ. ಅದುದರಿಂದ ಅವರಲ್ಲಿ ಬರುವ ಭಕ್ತರಲ್ಲಿ ‘ತಮ್ಮ ವ್ಯಾವಹಾರಿಕ ಅಡಚಣೆಗಳು ದೂರವಾಗಲಿ’, ಎಂಬುದಕ್ಕಾಗಿ ಬರುವಂತಹವರ ಭಕ್ತರ ಸಂಖ್ಯೆಯು ಹೆಚ್ಚಿರುತ್ತದೆ. ಆ ಸಂತರಿಂದ ಸಾಧನೆಯನ್ನು ಕಲಿತು ಶಿಷ್ಯಪದವಿಯ ವರೆಗೆ ತಲುಪುವುದು ಕಡಿಮೆಯೆಂದರೆ ೧-೨ ಜನರಷ್ಟೇ ಇರುತ್ತಾರೆ. ಬಹಳಷ್ಟು ಸಲ ಸಂತರ ನಂತರ ಅವರ ಪೀಠದಲ್ಲಿ ಕುಳಿತುಕೊಳ್ಳಲು ಅರ್ಹರು ಇಲ್ಲದಿರುವುದರಿಂದ ಅಲ್ಲಿ ಆ ಸಂತರ ಪಾದುಕೆಯ ಸ್ಥಾಪನೆ ಮಾಡಬೇಕಾಗುತ್ತದೆ’.
– (ಪರಾತ್ಪರ ಗುರು) ಡಾ. ಆಠವಲೆ (೫.೧೧.೨೦೨೧)
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !