ಇನ್ನೊಂದು ಘಟನೆಯಲ್ಲಿ ಸಾಮೂಹಿಕ ಬಲಾತ್ಕಾರ ಪೀಡಿತೆಯಿಂದ ಆತ್ಮಹತ್ಯೆ !
ಕಾಂಗ್ರೆಸ್ ಸರಕಾರ ಇರುವ ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಘಟನೆ ! ಮಹಿಳೆಯ ಹಿತಾಸಕ್ತಿಯ ಹೋರಾಟಗಾರ್ತಿ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈಗ ಏನು ಹೇಳುತ್ತಾರೆ ?

ಅಲವರ (ರಾಜಸ್ಥಾನ) – ಇಲ್ಲಿಯ ಮೂಕ ಕಿವುಡ ಹಾಗೂ ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಲಾತ್ಕಾರ ಮಾಡುವವರು ಹುಡುಗಿಯ ಗುಪ್ತಾಂಗಕ್ಕೆ ಚೂಪಾದ ವಸ್ತು ಹಾಕಿ ಗಾಯಗೊಳಿಸಿದ್ದಾರೆ. ಒಂದು ಖಾಸಗಿ ಬಸ್ಸಿನಲ್ಲಿ ಈ ಬಲಾತ್ಕಾರ ನಡೆದಿರಬಹುದು ಎಂದು ಪೊಲೀಸರಿಗೆ ಸಂಶಯವಿದೆ. ಹುಡುಗಿಗೆ ರಕ್ತಸಿಕ್ತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆಕೆಯ ಮೇಲೆ ಸತತ ೩ ಗಂಟೆಯ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
अलवर की ‘निर्भया’ से राजस्थान शर्मसार, क्या सच में सरकार शून्य हो गई! #RajasthanRapeCase #AlwarRapeCase #AlwarPolice #RajasthanGovernment https://t.co/CX5AQ8GCiA
— NBT Hindi News (@NavbharatTimes) January 13, 2022
ಕೆಲವು ದಿನಗಳ ಹಿಂದೆ ರಾಜಸ್ಥಾನದ ಭರತಪುರ ಜಿಲ್ಲೆಯ ಕೈಥವಾಡಾ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಸಾಮೂಹಿಕ ಬಲಾತ್ಕಾರ ನಡೆದ ಓರ್ವ ಅಪ್ರಾಪ್ತ ಹುಡುಗಿಯು ಸಾಮಾಜಿಕ ಅವಮಾನ ಸಹಿಸಬಾರದು ಎಂದು ಆತ್ಮಹತ್ಯೆ ಮಾಡಿಕೊಂಡಳು. ಆಫೀಜ ಮತ್ತು ಮನೀಶ ಈ ಕಾಮುಕರು ಆಕೆಯ ಅಶ್ಲೀಲ ವಿಡಿಯೋಗಳನ್ನು ತಯಾರಿಸಿದ್ದರು ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ