ಸ್ವಾತಂತ್ರ್ಯದ ೭೪ ವರ್ಷಗಳ ನಂತರವೂ ಗಣರಾಜ್ಯ ದಿನಾಚರಣೆದಂದು ಜಿಹಾದಿ ಉಗ್ರರ ಕರಿನೆರಳಿನಲ್ಲಿಯೇ ಆಚರಿಸಲಾಗುತ್ತಿರುವುದು, ಇದು ಈವರೆಗಿನ ಎಲ್ಲಾ ಪಕ್ಷಗಳ ಸರಕಾರಕ್ಕೆ ನಾಚಿಕೆಗೇಡು !

ನವದೆಹಲಿ – ದೇಶದ ೭೨ ನೇ ಗಣರಾಜ್ಯ ದಿನಾಚರಣೆ ಕೇವಲ ಕೆಲವೇ ದಿನಗಳು ಇರುವಾಗ ರಾಜಧಾನಿ ದೆಹಲಿಯಲ್ಲಿ ಗಾಜಿಪೂರ ಇಲ್ಲಿಯ ಹೂವಿನ ಮಾರುಕಟ್ಟೆಯಲ್ಲಿ ‘ಐಇಡಿ’ (ಇಂಪ್ರೋವೈಸ್ಡ ಎಕ್ಸಪ್ಲೊಸಿವ ಡಿವೈಸ್) ಸ್ಪೋಟಕದಿಂದ ತುಂಬಿರುವ ಒಂದು ಬ್ಯಾಗ ಪತ್ತೆಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಲೇ ದೆಹಲಿ ಪೊಲೀಸ್, ವಿಶೇಷ ಪಡೆ, ಉಗ್ರ ನಿಗ್ರಹ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಇತರ ಸುರಕ್ಷಾ ವ್ಯವಸ್ಥೆ ಘಟನಾ ಸ್ಥಳಕ್ಕೆ ತಲುಪಿದರು. ಸ್ಪೋಟಕಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಸಿ ನಿಷ್ಕ್ರಿಯಗೊಳಿಸಲಾಗಿದೆ. ಗಾಜಿಪೂರ್ ಇಲ್ಲಿನ ಮಾರುಕಟ್ಟೆಯಲ್ಲಿ ಸ್ಪೋಟಕ ಹೇಗೆ ಬಂತು, ಯಾರು ತಂದರು, ಇದರ ಹುಡುಕಾಟ ನಡೆಸಲು ಪೊಲೀಸರು ಆರಂಭಿಸಿದ್ದಾರೆ.
IED found concealed in an unattended bag in the eastern part of #Delhi https://t.co/mBJ2WnRozg
— Zee News English (@ZeeNewsEnglish) January 14, 2022
ದೆಹಲಿ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಜನವರಿ ೧೪ ರಂದು ಬೆಳಿಗ್ಗೆ ಪೊಲೀಸರಿಗೆ ಒಂದು ದೂರವಾಣಿ ಕರೆ ಬಂದಿತ್ತು. ಅದರಲ್ಲಿ ಈ ಸ್ಫೋಟಕದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸರು ಮತ್ತು ಭದ್ರತಾ ಪಡೆಯು ಸ್ಫೋಟಕದ ಹುಡುಕಾಟ ನಡೆಸಿದ್ದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case