
ಕೋಲಕಾತಾ – ಪುರಿ ಪೀಠದ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಇವರು ಮತ್ತೊಮ್ಮೆ ಹಿಂದೂ ರಾಷ್ಟ್ರವನ್ನು ಪುನರ್ ಉಚ್ಚಾರಣೆ ಮಾಡಿದ್ದಾರೆ. ಅವರು, ೫೨ ದೇಶಗಳ ಹಿರಿಯ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ತಿಚೆಗೆ ಚರ್ಚೆ ನಡೆಸಿದ್ದಾರೆ. ಅದರಲ್ಲಿ ‘ಭಾರತ ‘ಹಿಂದು ರಾಷ್ಟ್ರ’ವೆಂದು ಘೋಷಿಸಿದರೆ, ಆಗ ನಾವು ಕೂಡ ಆ ದಿಕ್ಕಿನತ್ತ ಹೆಜ್ಜೆ ಇಡುವೆವು’, ಎಂದು ಮಾರಿಷಸ್ ಮತ್ತು ಭೂತಾನ ಸಹಿತ ೧೫ ದೇಶಗಳ ಪ್ರತಿನಿಧಿಗಳು ಸ್ಪಷ್ಟವಾಗಿ ಹೇಳಿದ್ದಾರೆ.
‘If India declares itself a Hindu Rashtra 15 nations will follow suit’: What Swami Nischalananda Saraswati, the Puri Shankaracharya saidhttps://t.co/zBW2kgREgn
— OpIndia.com (@OpIndia_com) January 14, 2022
೧. ಮಕರ ಸಂಕ್ರಾಂತಿಯ ಶುಭದಿನದಂದು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ರಾಜಯೋಗ ಸ್ನಾನಕ್ಕಾಗಿ ಗಂಗಾ ಸಾಗರ ಮೇಳದಲ್ಲಿ ಭಾಗವಹಿಸಿದ್ದರು. ಶಂಕರಾಚಾರ್ಯರ ಇವರು ನೇಪಾಳದ ಬಗ್ಗೆ ಮಾತನಾಡುತ್ತಾ, ಈಗ ನೇಪಾಳ ಚೀನಾದ ಕೈಗೊಂಬೆಯಾಗಿದೆ, ಆ ದಿಕ್ಕಿನತ್ತ ನಮ್ಮ ವಿದೇಶಿ ಧೋರಣೆಯಲ್ಲಿ ಬದಲಾವಣೆ ಮಾಡುವುದು ಅವಶ್ಯಕವಾಗಿದೆ ಎಂದು ಹೇಳಿದರು.
೨. ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳು ಮತ್ತು ದೇವತೆಗಳ ಮೂರ್ತಿಯನ್ನು ಧ್ವಂಸ ಮಾಡುತ್ತಿರುವುದುರ ಬಗ್ಗೆ ಶಂಕರಾಚಾರ್ಯರು ಅಸಮಧಾನ ವ್ಯಕ್ತಪಡಿಸಿದರು. ಅವರು, “ನಾವು ಹಿಂದೂ ದೇವತೆಗಳ ಅವಮಾನ ಸಹಿಸಿಕೊಳ್ಳುವುದಿಲ್ಲ. ಭಾರತದಲ್ಲಿ ಅಲ್ಪಸಂಖ್ಯಾತರು ಆರಾಮವಾಗಿದ್ದರೆ, ಬಾಂಗ್ಲಾದೇಶದಲ್ಲಿನ ಹಿಂದೂಗಳು ಆರಾಮವಾಗಿ ಏಕೆ ಇರಲು ಸಾಧ್ಯವಿಲ್ಲ ?” ಎಂದು ಕೇಳಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ