ಪ್ರಧಾನಿ ನರೇಂದ್ರ ಮೋದಿಯವರ ಜೀವಕ್ಕೆ ಅಪಾಯ
೭೩ನೇ ಗಣರಾಜ್ಯೋತ್ಸವವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸಬೇಕಾಗಿ ಬಂದಿರುವುದು ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಗೇಡಿನ ಸಂಗತಿ !

ದೆಹಲಿ : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಚನ್ನು ರೂಪಿಸಲಾಗಿದೆ ಎಂಬ ಮಾಹಿತಿಯು ಗುಪ್ತಚರ ಸಂಸ್ಥೆಗಳಿಗೆ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
The intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.#RepublicDay2022 | @arvindojha https://t.co/gN4E7DRnbX
— IndiaToday (@IndiaToday) January 18, 2022
‘ಇಂಡಿಯಾ ಟುಡೆ’ಈ ಸುದ್ದಿ ಜಾಲತಾಣವು ಗುಪ್ತಚರ ಇಲಾಖೆಯು ನೀಡಿದ ೯ ಪುಟಗಳ ವರದಿಯ ಹಿನ್ನೆಲೆಯಲ್ಲಿ ಈ ಸುದ್ದಿಯನ್ನು ನೀಡಿದೆ. ಭಾರತದ ೭೩ ನೇ ಗಣರಾಜ್ಯೋತ್ಸವವನ್ನು ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಾಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ದೇಶಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!