ಪ್ರಧಾನಿ ನರೇಂದ್ರ ಮೋದಿಯವರ ಜೀವಕ್ಕೆ ಅಪಾಯ
೭೩ನೇ ಗಣರಾಜ್ಯೋತ್ಸವವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸಬೇಕಾಗಿ ಬಂದಿರುವುದು ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಗೇಡಿನ ಸಂಗತಿ !

ದೆಹಲಿ : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಚನ್ನು ರೂಪಿಸಲಾಗಿದೆ ಎಂಬ ಮಾಹಿತಿಯು ಗುಪ್ತಚರ ಸಂಸ್ಥೆಗಳಿಗೆ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣರಾಜ್ಯೋತ್ಸವಕ್ಕೆ ಆಗಮಿಸುವ ಗಣ್ಯರ ಪ್ರಾಣಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
The intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.#RepublicDay2022 | @arvindojha https://t.co/gN4E7DRnbX
— IndiaToday (@IndiaToday) January 18, 2022
‘ಇಂಡಿಯಾ ಟುಡೆ’ಈ ಸುದ್ದಿ ಜಾಲತಾಣವು ಗುಪ್ತಚರ ಇಲಾಖೆಯು ನೀಡಿದ ೯ ಪುಟಗಳ ವರದಿಯ ಹಿನ್ನೆಲೆಯಲ್ಲಿ ಈ ಸುದ್ದಿಯನ್ನು ನೀಡಿದೆ. ಭಾರತದ ೭೩ ನೇ ಗಣರಾಜ್ಯೋತ್ಸವವನ್ನು ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಾಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ದೇಶಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case