
ಬೆಂಗಳೂರು – ಮ್ಯಾಚ್ ಫಿಕ್ಸಿಂಗ್ ಇದು ಭಾರತೀಯ ಸಂವಿಧಾನದ ೪೨೦ ಕಲಂ ಅಡಿಯಲ್ಲಿ ವಂಚನೆ ಅಲ್ಲ. ಆದ್ದರಿಂದ ಈ ಬಗ್ಗೆ ವಂಚನೆಯ ಆರೋಪದ ಮೇರೆಗೆ ದೂರು ದಾಖಲಿಸಲಾಗುವುದು ಸಾಧ್ಯವಿಲ್ಲ. ಮ್ಯಾಚ್ ಫಿಕ್ಸಿಂಗ್ ವಿಷಯವಾಗಿ ಕ್ರಮಕೈಗೊಳ್ಳುವ ಅಧಿಕಾರ ಕೇವಲ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿ.ಸಿ.ಸಿ.ಐ.ಗೆ) ಇದೆ. ಈ ಬಗ್ಗೆ ೪೨೦ ಕಲಂ ಪ್ರಕಾರ ಅಪರಾಧ ದಾಖಲಿಸಲು ಸಾಧ್ಯವಿಲ್ಲ, ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು ನಿರ್ಣಯ ನೀಡಿದೆ.
‘Cricket match fixing is not cheating’: Karnataka HC quashes case against KPL players, team officialhttps://t.co/QCSRl2TjVt
— Express Bengaluru (@IEBengaluru) January 21, 2022
ಬೆಂಗಳೂರು ಪೊಲೀಸರ ಅಪರಾಧಿ ಶಾಖೆಯು ೨೦೧೯ ರಲ್ಲಿ ‘ಕರ್ನಾಟಕ ಪ್ರೀಮಿಯರ್ ಲೀಗ್ ಟ್ವೆಂಟಿ-೨೦’ ಕ್ರಿಕೆಟ್ ಪಂದ್ಯದಲ್ಲಿನ ಕ್ರಿಡಾಪಟು ಮತ್ತು ಸಂಘ ವ್ಯವಸ್ಥಾಪನೆ ಸದಸ್ಯರ ವಿರುದ್ಧ ಮಾಡಿರುವ ಭ್ರಷ್ಟಾಚಾರವನ್ನು ಬೆಳಕಿಗೆ ತಂದಿದ್ದರು. ೩ ಕ್ರಿಡಾಪಟುಗಳು ಮತ್ತು ಒಬ್ಬ ಸಂಘದ ಪದಾಧಿಕಾರಿಯ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪದ ದೂರು ನೋಂದಾಯಿಸಲಾಗಿತ್ತು.
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!