ಚೀನಾದ ಸೈನ್ಯವು ಭಾರತೀಯ ಸೈನ್ಯಕ್ಕೆ ಹುಡುಗನ ಮಾಹಿತಿ ನೀಡಿದರು !

ಇಟಾನಗರ (ಅರುಣಾಚಲ ಪ್ರದೇಶ) – ಅರುಣಾಚಲ ಪ್ರದೇಶದಿಂದ ಅಪಹರಣಕ್ಕೊಳಗಾಗಿದ್ದ ೧೭ ವರ್ಷದ ಮಿರಾಮ ತಾರೋನ ಎಂಬ ಹುಡುಗ ಕೊನೆಗೂ ಸಿಕ್ಕಿದನು. ಚೀನಾದ ಸೈನ್ಯವು ಭಾರತದ ಸೈನ್ಯಕ್ಕೆ ಇದರ ಮಾಹಿತಿ ನೀಡಿತು. ಕಳೆದ ಕೆಲವು ದಿನಗಳಿಂದ ಭಾರತೀಯ ಸೈನ್ಯವು ಯುವಕನನ್ನು ಹುಡುಕುತ್ತಿದ್ದರು. ಪ್ರಾರಂಭದಲ್ಲಿ ಚೀನಾದ ಸೈನಿಕರು ಈ ಹುಡುಗನ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಹೇಳುತ್ತಿದ್ದರು; ಆದರೆ ಈಗ ಚೀನಾದ ಸೈನಿಕರು ಭಾರತೀಯ ಸೈನ್ಯಕ್ಕೆ, ‘ಅವರ ಪ್ರದೇಶದಲ್ಲಿ ಒಬ್ಬ ಹುಡುಗ ಸಿಕ್ಕಿದ್ದಾನೆ.’ ಈಗ ಅವನಿಗೆ ಭಾರತಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.
“The PLA has informed us (Indian Army) that they have found a missing boy,” a senior Army officer said.https://t.co/lg6PV0rnay
— The New Indian Express (@NewIndianXpress) January 23, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !