ಚೀನಾದ ಸೈನ್ಯವು ಭಾರತೀಯ ಸೈನ್ಯಕ್ಕೆ ಹುಡುಗನ ಮಾಹಿತಿ ನೀಡಿದರು !

ಇಟಾನಗರ (ಅರುಣಾಚಲ ಪ್ರದೇಶ) – ಅರುಣಾಚಲ ಪ್ರದೇಶದಿಂದ ಅಪಹರಣಕ್ಕೊಳಗಾಗಿದ್ದ ೧೭ ವರ್ಷದ ಮಿರಾಮ ತಾರೋನ ಎಂಬ ಹುಡುಗ ಕೊನೆಗೂ ಸಿಕ್ಕಿದನು. ಚೀನಾದ ಸೈನ್ಯವು ಭಾರತದ ಸೈನ್ಯಕ್ಕೆ ಇದರ ಮಾಹಿತಿ ನೀಡಿತು. ಕಳೆದ ಕೆಲವು ದಿನಗಳಿಂದ ಭಾರತೀಯ ಸೈನ್ಯವು ಯುವಕನನ್ನು ಹುಡುಕುತ್ತಿದ್ದರು. ಪ್ರಾರಂಭದಲ್ಲಿ ಚೀನಾದ ಸೈನಿಕರು ಈ ಹುಡುಗನ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಹೇಳುತ್ತಿದ್ದರು; ಆದರೆ ಈಗ ಚೀನಾದ ಸೈನಿಕರು ಭಾರತೀಯ ಸೈನ್ಯಕ್ಕೆ, ‘ಅವರ ಪ್ರದೇಶದಲ್ಲಿ ಒಬ್ಬ ಹುಡುಗ ಸಿಕ್ಕಿದ್ದಾನೆ.’ ಈಗ ಅವನಿಗೆ ಭಾರತಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.
“The PLA has informed us (Indian Army) that they have found a missing boy,” a senior Army officer said.https://t.co/lg6PV0rnay
— The New Indian Express (@NewIndianXpress) January 23, 2022
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram