ಹಿಂದುತ್ವನಿಷ್ಠ ಸಂಘಟನೆಗಳಿಂದ ವಿರೋಧನಂತರ ಜಿಲ್ಲಾಧಿಕಾರಿಗಳಿಂದ ವಿಚಾರಣೆಗೆ ಆದೇಶ
ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗ ಇಂತಹ ಘಟನೆ ನಡೆಯುವುದು ಹಿಂದುಗಳಿಗೆ ಅಪೇಕ್ಷಿತವಿಲ್ಲ !

ಕೋಲಾರ – ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸರಕಾರಿ ಶಾಲೆಯ ಕೊಠಡಿಯಲ್ಲಿ ೨೦ ಮುಸಲ್ಮಾನ ವಿದ್ಯಾರ್ಥಿಗಳು ನಮಾಜ್ ಪಠಣ ಮಾಡಿದರು. ಈ ಬಗ್ಗೆ ಹಿಂದುತ್ವನಿಷ್ಠ ಸಂಘಟನೆಗಳಿಗೆ ಮಾಹಿತಿ ಸಿಕ್ಕಿದ ನಂತರ ಅವರು ವಿರೋಧ ವ್ಯಕ್ತ ಪಡಿಸಿದ್ದರಿಂದ ನಮಾಜ್ ಪಠಣ ನಿಲ್ಲಿಸಲಾಯಿತು. ಈ ಘಟನೆ ಶುಕ್ರವಾರ ಜನೆವರಿ ೨೧ ರಂದು ನಡೆದಿದೆ.
ಶಾಲೆಯಲ್ಲಿ ನಮಾಜ್ಗೆ ಅನುಮತಿ ನೀಡಿದ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಒತ್ತಾಯ!https://t.co/5EmaTnyeJr
— Dighvijay News 24×7 (@DighvijayNews24) January 23, 2022
ನಂತರ ಕೋಲಾರದ ಜಿಲ್ಲಾಧಿಕಾರಿ ಉಮೇಶ ಕುಮಾರ ಇವರು ಈ ಶಾಲೆಯ ಘಟನೆಯ ವರದಿ ನೀಡುವಂತೆ ಆದೇಶ ನೀಡಿದ್ದಾರೆ. ಹಾಗೂ ಸರಕಾರಿ ಅಧಿಕಾರಿಗಳಿಗೆ ಶಾಲೆಗೆ ಹೋಗಿ ಸಂಪೂರ್ಣ ಮಾಹಿತಿ ಪಡೆದು ವರದಿ ನೀಡುವಂತೆ ಹೇಳಲಾಗಿದೆ.
೧. ಮೂಲಗಳ ಮಾಹಿತಿಯ ಪ್ರಕಾರ ಮುಖ್ಯೋಪಾಧ್ಯಾಯಿನಿಯು ಮಕ್ಕಳು ಶಾಲೆಯ ಹೊರಗೆ ಹೋಗುತ್ತಾರೆ; ಎಂದು ಅವರಿಗೆ ಕೊಠಡಿಯಲ್ಲಿ ನಮಾಜ ಪಠಣ ಮಾಡುವ ಅನುಮತಿ ನೀಡಿದರು. ಕೊರೋನಾ ನಿಯಮದಿಂದಾಗಿ ಶಾಲೆ ಕಳೆದ ೨ ತಿಂಗಳಿಂದ ಮುಚ್ಚಲಾಗಿತ್ತು.
೨. ಮುಖ್ಯೋಪಾಧ್ಯಾಯಿನಿ ಉಮಾದೇವಿ ಇವರು ಈ ಬಗ್ಗೆ ಮಾತನಾಡುತ್ತಾ, ‘ನಾನು ನಮಾಜ್ ಪಠಣಕ್ಕೆ ಅನುಮತಿ ನೀಡಿರಲಿಲ್ಲ, ಹುಡುಗರು ತಾವಾಗಿಯೇ ನಮಾಜ ಪಠಸಿದ್ದಾರೆ. ಯಾವ ಸಮಯದಲ್ಲಿ ಈ ಘಟನೆ ನಡೆಯಿತೋ ಆಗ ನಾನು ಶಾಲೆಯಲ್ಲಿ ಇರಲಿಲ್ಲ. ಯಾವಾಗ ನನಗೆ ಶಿಕ್ಷಣಾಧಿಕಾರಿಗಳು ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದರೋ, ಆಗ ನಾನು ಇದನ್ನು ನಿಲ್ಲಿಸಿದೆ.’ ಎಂದು ಹೇಳಿದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ