ಇಂತಹ ಆರೋಪಿಗಳ ಮೇಲೆ ತ್ವರಿತಗತಿಯಲ್ಲಿ ನ್ಯಾಯಾಲಯ ಮೊಕದ್ದಮೆ ನಡೆಸಿ ಅವರ ಮೇಲೆ ಕಠಿಣ ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸಬೇಕು !

ಸಹಾರನಪೂರ (ಉತ್ತರ ಪ್ರದೇಶ) – ಕಳೆದ ೧೫ ವರ್ಷ ಹರಿಯಾದಲ್ಲಿ ಗೋಹತ್ಯೆಯ ಪ್ರಕರಣದಲ್ಲಿ ಪರಾರಿಯಾಗಿದ್ದ ಅಖಲಾಕನನ್ನು ಸಹಾರನಪೂರ ಪೊಲೀಸರು ಬಂಧಿಸಿದ್ದಾರೆ. (ಒಬ್ಬ ಆರೋಪಿಗೆ ಹುಡುಕಲು ಪೊಲೀಸರಿಗೆ ೧೫ ವರ್ಷ ಬೇಕಾಗುತ್ತದೆ, ಇದು ಪೊಲೀಸರ ವಿಫಲ ಅಲ್ಲವೇ ? – ಸಂಪಾದಕರು)
ಆತನಿಂದ ಒಂದು ಪಿಸ್ತೂಲು ಮತ್ತು ಎರಡು ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಖಾಲಕ ಮೇಲೆ ಹರಿಯಾದಲ್ಲಿ ಇತರ ೫ ಅಪರಾಧಗಳು ದಾಖಲಾಗಿವೆ.
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ