|

ರಾಯಪುರ (ಛತ್ತೀಸಗಡ) – ತಮಿಳುನಾಡಿನ ತಂಜಾವರದಲ್ಲಿ ಮತಾಂತರಕ್ಕೆ ಒಪ್ಪದಿದ್ದರಿಂದ ಕಾನ್ವೆಂಟ್ ಶಾಲೆಯೊಂದು ನಡೆಸಿದ ದೌರ್ಜನ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ೧೨ ನೇ ತರಗತಿಯಲ್ಲಿ ಕಲಿಯುತ್ತಿದ್ದ ೧೭ ವರ್ಷದ ಲಾವಣ್ಯಳ ಬಗ್ಗೆ ಛತ್ತಿಸಗಡದ ಭಾಜಪದ ಪ್ರಧಾನ ಕಾರ್ಯದರ್ಶಿ ಹಾಗೂ ‘ಅಖಿಲ ಭಾರತೀಯ ಘರವಾಪಸಿ’ಯ ಮುಖ್ಯಸ್ಥ ಆಗಿರುವ ಪ್ರಬಲ ಪ್ರತಾಪ ಸಿಂಹ ಜುದೇವ ಇವರು ಟ್ವೀಟ ಮಾಡುತ್ತಾ, ‘ನಮ್ಮ ಹೆಣ್ಣು ಮಗಳ ಬಗ್ಗೆ ತಮಿಳುನಾಡಿನಲ್ಲಿ ನಡೆದ ಘಟನೆ ಅಕ್ಷಮ್ಯವಾಗಿದೆ. ಕ್ರೈಸ್ತ ಮಿಶನರಿಗಳು ಸೇವೆಯ ಹೆಸರಿನಲ್ಲಿ ಒಪ್ಪಂದ ಮಾಡುತ್ತಾ ಮತಾಂತರ ಮಾಡುತ್ತಾರೆ. ಅದನ್ನು ವಿರೋಧಿಸುವುದೊಂದೇ ಏಕೈಕ ಪರಿಹಾರವಾಗಿದೆ,’ ಎಂದು ಪ್ರತಿಕ್ರಿಯಿಸಿದ್ದಾರೆ.
अहिंसा परमो धर्मः
धर्म हिंसा तथैव च:हमारी हिन्दू बेटी के साथ तमिलनाडु में जो हुआ वो अक्षम्य है….
वक्त आ गया है सनातन धर्म की रक्षा हेतु शस्त्र उठाने का!@annamalai_k @amarprasadreddy@ShefVaidya @KapilMishra_IND#BanForcefulConversion #JusticeFor_TNHinduGirl pic.twitter.com/2gRuzHsqSj
— Prabal Pratap Singh Judev (@prabaljudevBJP) January 23, 2022
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!