|

ರಾಯಪುರ (ಛತ್ತೀಸಗಡ) – ತಮಿಳುನಾಡಿನ ತಂಜಾವರದಲ್ಲಿ ಮತಾಂತರಕ್ಕೆ ಒಪ್ಪದಿದ್ದರಿಂದ ಕಾನ್ವೆಂಟ್ ಶಾಲೆಯೊಂದು ನಡೆಸಿದ ದೌರ್ಜನ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ೧೨ ನೇ ತರಗತಿಯಲ್ಲಿ ಕಲಿಯುತ್ತಿದ್ದ ೧೭ ವರ್ಷದ ಲಾವಣ್ಯಳ ಬಗ್ಗೆ ಛತ್ತಿಸಗಡದ ಭಾಜಪದ ಪ್ರಧಾನ ಕಾರ್ಯದರ್ಶಿ ಹಾಗೂ ‘ಅಖಿಲ ಭಾರತೀಯ ಘರವಾಪಸಿ’ಯ ಮುಖ್ಯಸ್ಥ ಆಗಿರುವ ಪ್ರಬಲ ಪ್ರತಾಪ ಸಿಂಹ ಜುದೇವ ಇವರು ಟ್ವೀಟ ಮಾಡುತ್ತಾ, ‘ನಮ್ಮ ಹೆಣ್ಣು ಮಗಳ ಬಗ್ಗೆ ತಮಿಳುನಾಡಿನಲ್ಲಿ ನಡೆದ ಘಟನೆ ಅಕ್ಷಮ್ಯವಾಗಿದೆ. ಕ್ರೈಸ್ತ ಮಿಶನರಿಗಳು ಸೇವೆಯ ಹೆಸರಿನಲ್ಲಿ ಒಪ್ಪಂದ ಮಾಡುತ್ತಾ ಮತಾಂತರ ಮಾಡುತ್ತಾರೆ. ಅದನ್ನು ವಿರೋಧಿಸುವುದೊಂದೇ ಏಕೈಕ ಪರಿಹಾರವಾಗಿದೆ,’ ಎಂದು ಪ್ರತಿಕ್ರಿಯಿಸಿದ್ದಾರೆ.
अहिंसा परमो धर्मः
धर्म हिंसा तथैव च:हमारी हिन्दू बेटी के साथ तमिलनाडु में जो हुआ वो अक्षम्य है….
वक्त आ गया है सनातन धर्म की रक्षा हेतु शस्त्र उठाने का!@annamalai_k @amarprasadreddy@ShefVaidya @KapilMishra_IND#BanForcefulConversion #JusticeFor_TNHinduGirl pic.twitter.com/2gRuzHsqSj
— Prabal Pratap Singh Judev (@prabaljudevBJP) January 23, 2022
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ