
ಸಾಮಾನ್ಯ ಭಾರತೀಯ ಹಿಂದೂವಿಗೆ ೧೯೯೦ ರಲ್ಲಿ ದೊಡ್ಡ ನರಮೇಧವಾಗಿತ್ತು ಎಂಬುದು ತಿಳಿದೇ ಇಲ್ಲ, ಕಾಶ್ಮೀರದೊಳಗೆ ಇಸ್ಲಾಮೀ ರಾಜ್ಯವಿರುವಂತಹ ವಾತಾವರಣವನ್ನು ಸೃಷ್ಟಿಸಲಾಯಿತು. ಕಳೆದ ೩೧ ವರ್ಷಗಳಲ್ಲಿ ಸುರಕ್ಷೆಯ ಮಾತನ್ನು ನೀಡುವ ಒಬ್ಬ ನೇತಾರರು ತಯಾರಾಗಿಲ್ಲ. ಯಾವ ಭೀತಿಯ ವಾತಾವರಣದಲ್ಲಿ ಕಾಶ್ಮೀರಿ ಹಿಂದೂಗಳು ನಿರಾಶ್ರಿತರಾದರೋ ಆ ವಾತಾವರಣದಲ್ಲಿ ಪುನಃ ಕಾಶ್ಮೀರಿ ಹಿಂದೂಗಳು ಹೋಗಿ ಇರುವುದು ಅಸಾಧ್ಯವಿದೆ. ಕಾಶ್ಮೀರಿ ಹಿಂದೂಗಳಿಗೆ ಪ್ರಮುಖವಾಗಿ ಸುರಕ್ಷೆಯ ಆವಶ್ಯಕತೆ ಇದೆ ಹಾಗೂ ಆ ಸುರಕ್ಷೆಯನ್ನು ಸರಕಾರವು ಪೂರೈಸಬೇಕು ಕಾಶ್ಮೀರಿ ಹಿಂದೂಗಳ ಪುನರ್ವಸತಿಯೆಂದರೆ ಭಾರತೀಯತ್ವದ ಪುನರ್ವಸತಿ.
– ಶ್ರೀ. ಚೇತನ ರಾಜಹಂಸ, ವಕ್ತಾರರು, ಸನಾತನ ಸಂಸ್ಥೆ
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ಸಂತ ಕಬೀರನಗರ (ಉತ್ತರ ಪ್ರದೇಶ) ಇಲ್ಲಿ ನಾಸಿರನಿಂದ ಆನಂದನ ಶಿರಚ್ಛೇದ
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!