
ಹಿಂದೂಗಳನ್ನು ಬಿಟ್ಟರೆ ಬೇರೆಲ್ಲ ಧರ್ಮೀಯರಿಗೆ ಅವರವರ ಧರ್ಮದ ಅಭಿಮಾನವಿದೆ. ಇತರ ಧರ್ಮೀಯರು ದಿನನಿತ್ಯ ಅವರ ಪ್ರಾರ್ಥನಾಸ್ಥಳಗಳಿಗೆ ಹೋಗುತ್ತಾರೆ. ಹಿಂದೂಗಳಿಗೆ ಅವರ ಧರ್ಮದ ಅಭಿಮಾನವಿಲ್ಲ. ಅದುದರಿಂದ ಅವರು ದೇವಸ್ಥಾನಕ್ಕೆ ಯಾವಾಗಲಾದರೊಮ್ಮೆ ಹೋಗುತ್ತಾರೆ. ದೇವಸ್ಥಾನದಲ್ಲಿ ಆರತಿಯ ಸಮಯದಲ್ಲಿ ಘಂಟೆಯನ್ನು ಯಂತ್ರದ ಸಹಾಯದಿಂದ ಬಾರಿಸಬೇಕಾಗುತ್ತದೆ ಅಂತಹ ಸ್ಥಿತಿ ಇದೆ.
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಹಿಂದೂ ಧರ್ಮದ ನೋಂದಣಿಯೂ ಆಗಿಲ್ಲ! – RSS Chief Mohan Bhagvat
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಶ್ರೀರಾಮನು ದಶರಥನ ಪುತ್ರನಾಗಿರಲಿಲ್ಲ !’ (ಅಂತೆ) : Prof. Bhagwan
ಅಕ್ರಮ ಮತಾಂತರದ ವಿರುದ್ಧ ಕಾನೂನು ಮಾತ್ರ ಸಾಲದು, ಹಿಂದೂಗಳೂ ಪಾತ್ರ ವಹಿಸಬೇಕು !