
ಹಿಂದೂಗಳನ್ನು ಬಿಟ್ಟರೆ ಬೇರೆಲ್ಲ ಧರ್ಮೀಯರಿಗೆ ಅವರವರ ಧರ್ಮದ ಅಭಿಮಾನವಿದೆ. ಇತರ ಧರ್ಮೀಯರು ದಿನನಿತ್ಯ ಅವರ ಪ್ರಾರ್ಥನಾಸ್ಥಳಗಳಿಗೆ ಹೋಗುತ್ತಾರೆ. ಹಿಂದೂಗಳಿಗೆ ಅವರ ಧರ್ಮದ ಅಭಿಮಾನವಿಲ್ಲ. ಅದುದರಿಂದ ಅವರು ದೇವಸ್ಥಾನಕ್ಕೆ ಯಾವಾಗಲಾದರೊಮ್ಮೆ ಹೋಗುತ್ತಾರೆ. ದೇವಸ್ಥಾನದಲ್ಲಿ ಆರತಿಯ ಸಮಯದಲ್ಲಿ ಘಂಟೆಯನ್ನು ಯಂತ್ರದ ಸಹಾಯದಿಂದ ಬಾರಿಸಬೇಕಾಗುತ್ತದೆ ಅಂತಹ ಸ್ಥಿತಿ ಇದೆ.
|| ಶ್ರೀ ರಾಜಮಾತಂಗಿ ಮಹಾಯಾಗ ||
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!
ಬಕ್ರೀದ್ ದಿನದಂದು ಮುಗ್ಧ ಪ್ರಾಣಿಗಳ ಬಲಿಯಿಂದ ಬೇಸತ್ತ ಬಿಲಾಲ್ ‘ವಿಶಾಲ್’ ಆದನು!
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಒಂದು ವರ್ಷದ ನಂತರ ಸಿಲಿಗುಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ! : FIR Against Mamata Banerjee
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
ಮುಸ್ಲಿಂ ಪ್ರಾಧ್ಯಾಪಕನ ಹಿಂದೂ ಧರ್ಮ ಪ್ರವೇಶದ ಅರ್ಜಿ ತಿರಸ್ಕರಿಸಿದ ಎಡಿಎಂ ವಿರುದ್ಧ ಅಲಹಾಬಾದ್ ಹೈಕೋರ್ಟ್ ಅಸಮಾಧಾನ! – Allahabad High Court