ಆರೋಪಿ ಅನಾರುಲ್ ಶೇಖ್ ಬಂಧನ
ಬಂಗಾಲ ಎಂದರೆ ಬಾಂಬ್ ತಯಾರಿಸುವ ಕಾರ್ಖಾನೆಯೇ ಆಗಿದೆ !

ಕೋಲಕಾತಾ (ಬಂಗಾಲ) – ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ಕಾಂದಿ ಪ್ರದೇಶದಲ್ಲಿ ೬ ಜೀವಂತ ನಾಡ ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಬಾಂಬ್ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಅನಾರುಲ್ ಶೇಖ್ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಆತನ ವಿಚಾರಣೆ ನಡೆಸಲಾಗುತ್ತಿದೆ.
WB: 6 bombs recovered in Murshidabad, accused arrested#BombDisposalSquad #Kandi #Murshidabad #SalarPoliceStation
Watch Video : https://t.co/PWuUWJa1yN pic.twitter.com/hNUJx6F9c2— ANI Multimedia (@ANI_multimedia) January 28, 2022
ಕಳೆದ ವಾರ ಮುರ್ಷಿದಾಬಾದ್ ಜಿಲ್ಲೆಯ ಬೆಲಡಾಂಗಾ ಪ್ರದೇಶದಲ್ಲಿ ಬಾಂಬ್ ತಯಾರಿಸುವಾಗ ಸಂಭವಿಸಿದ ಸ್ಫೋಟದಲ್ಲಿ ಯಾಸುದ್ದೀನ್ ಶೇಖ್ ಅಲಿಯಾಸ ಚಾಂದಿ ಶೇಖ್ ಸಾವನ್ನಪ್ಪಿದ್ದನು ಮತ್ತು ೫ ಜನರು ಗಾಯಗೊಂಡಿದ್ದರು. ಮುರ್ಷಿದಾಬಾದ್ ಇದು ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಬಂಗಾಲದ ಜಿಲ್ಲೆಯಾಗಿದ್ದು, ಅಲ್ಲಿ ಬಾಂಬ್ಗಳು ಪತ್ತೆಯಾಗುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇವೆ. ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಷ್ಟ್ರೀಯ ತನಿಖಾ ದಳ ಇದೇ ಜಿಲ್ಲೆಯಿಂದ ೬ ಅಲ್ ಖೈದಾ ಭಯೋತ್ಪಾದಕರನ್ನು ಬಂಧಿಸಿತ್ತು. ಅದರ ನಂತರವೂ ಕೆಲವು ಉಗ್ರರನ್ನು ಬಂಧಿಸಲಾಯಿತು.
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ