|

ಚೆನ್ನೈ (ತಮಿಳುನಾಡು) – ಹಿಂದೂಗಳ ದೇವತೆಗಳನ್ನು ಅಪಹಾಸ್ಯ ಮಾಡುವುದು ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದು, ಇದು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದೆ, ಎಂದು ಮದ್ರಾಸ್ ಉಚ್ಚ ನ್ಯಾಯಾಲಯವು ಹೇಳಿದೆ. ಕಳೆದ ವರ್ಷ ಜುಲೈನಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಪ್ರಕರಣದಲ್ಲಿ ಪಾದ್ರಿ ಜಾರ್ಜ್ ಪೊನ್ನೈಯ ವಿರುದ್ಧ ಕನ್ಯಾಕುಮಾರಿ ಪೊಲೀಸರು ಅಪರಾಧವನ್ನು ದಾಖಲಿಸಿದ್ದರು. ಅದಕ್ಕೆ ಪುನುಸ್ವಾಮಿಯವರು ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಅದಕ್ಕೆ ನ್ಯಾಯಾಲಯವು ತನ್ನ ಅಭಿಪ್ರಾಯವನ್ನು ಮಂಡಿಸುತ್ತಾ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಾಲಯವು, ಭಾರತಮಾತೆ ಮತ್ತು ಭೂಮಿದೇವಿ ವಿರುದ್ಧ ಪುನುಸ್ವಾಮಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಂತೆ ಇದೆ; ಏಕೆಂದರೆ ಹಿಂದೂ ಪರಿಕಲ್ಪನೆಯ ಪ್ರಕಾರ ಇಬ್ಬರೂ ದೇವರಿದ್ದಾರೆ. ಆದ್ದರಿಂದ ಈ ಹೇಳಿಕೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅಪರಾಧವಾಗಿದೆ. ಅಪರಾಧ ವರದಿ ಮಾಡುವ ಪೊಲೀಸರನ್ನು ದೂಷಿಸುವಂತಿಲ್ಲ’ ಎಂದೂ ಹೇಳಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.