|
* ಹಿಂದೂ ಸಂತರ ಬಗ್ಗೆ ಅವಹೇಳನಕಾರಿ ಬರಹಗಳನ್ನು ತಡೆಯಲು ಸರಕಾರ ಧರ್ಮನಿಂದನೆ ತಡೆ ಕಾನೂನನ್ನು ಜಾರಿಗೊಳಿಸುವುದು ಅಗತ್ಯವಾಗಿದೆ !- ಸಂಪಾದಕರು * ಸ್ವಾಮಿ ವಿವೇಕಾನಂದರನ್ನು ಅವಮಾನಿಸಿದ ಮತಾಂಧ ಸನಾವುಲ್ಲಾರನ್ನು ಅಮಾನತುಗೊಳಿಸುವುದು ಮಾತ್ರವಲ್ಲದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ !- ಸಂಪಾದಕರು |

ರಾಯಚೂರು – ರಾಯಚೂರು ಜಿಲ್ಲೆಯ ಲಿಂಗಸುಗೂರು ಇಲ್ಲಿನ ಸಹಶಿಕ್ಷಕ ಸನಾವುಲ್ಲಾ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಲೇಖನಗಳನ್ನು ಬರೆದು ಅದನ್ನು ಸರಕಾರಿ ಮತ್ತು ಅನುದಾನಿತ ಶಾಲೆಗಳ `ವಾಟ್ಸ್.ಆ್ಯಪ್’ ಗ್ರೂಪ್ಗಳಲ್ಲಿ ಹಾಕಿದ್ದಾರೆ.
ವಿವೇಕಾನಂದರ ಬಗ್ಗೆ ಅವಹೇಳನಕಾರಿ ಲೇಖನ – ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು https://t.co/ebBmGQ3jMc#Education #Vivekananda #Suspension
— PublicTV (@publictvnews) January 19, 2022
ಈ ಪ್ರಕರಣದಲ್ಲಿ ರಾಯಚೂರು ಜಿಲ್ಲಾ ಸಾರ್ವಜನಿಕ ಮಾಹಿತಿ ಉಪನಿರ್ದೇಶಕ ವೃಷಭೇಂದ್ರಯ್ಯ ಇವರು ಸನಾವುಲ್ಲಾ ಅವರನ್ನು ಅಮಾನತುಗೊಳಿಸಿದ್ದಾರೆ. ಜನವರಿ 12 ರಂದು ನಡೆದ ಸ್ವಾಮಿ ವಿವೇಕಾನಂದರ 150 ನೇ ಜನ್ಮದಿನದಂದು ಸನಾವುಲ್ಲಾನು ಅವರ ಜೀವನದ ಕುರಿತು ಅವಹೇಳನಕಾರಿ ಲೇಖನ ಪ್ರಕಟಿಸಿದ್ದರು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!