
ಅಮರಾವತಿ (ಆಂಧ್ರಪ್ರದೇಶ) – ಆಂಧ್ರಪ್ರದೇಶ ರಾಜ್ಯ ಸರಕಾರವು ಅಧಿಸೂಚನೆ ಹೊರಡಿಸಿದ್ದು, ರಾಜ್ಯದಲ್ಲಿನ 13 ಜಿಲ್ಲೆಗಳ ಸಂಖ್ಯೆ ಈಗ 26 ಕ್ಕೆ ಏರಿಸಲಾಗಿದೆ ಎಂದು ಘೋಷಿಸಿದೆ. ಇದರಲ್ಲಿ ಬಾಲಾಜಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ `ಶ್ರೀ ಬಾಲಾಜಿ’ ಹಾಗೂ ಶ್ರೀ ಸತ್ಯ ಸಾಯಿಬಾಬಾ ಇವರಿಗೆ ಸಂಬಂಧಿಸಿದಂತೆ `ಶ್ರೀ ಸತ್ಯ ಸಾಯಿ’ ಎಂಬ ಹೊಸ ಜಿಲ್ಲೆಗಳಿಗೆ ಹೆಸರಿಸಲಾಗಿದೆ.
Andhra Pradesh Cabinet approves creation of 13 new districts in state https://t.co/oXv4E3oDHY
— Republic (@republic) January 26, 2022
ಉಳಿದ 11 ಜಿಲ್ಲೆಗಳೆಂದರೆ `ಮಾನ್ಯಂ, ಅಲ್ಲೂರಿ, ಸೀತಾರಾಮ ರಾಜು, ಅನಕಾಪಲ್ಲಿ, ಕಾಕಿನಾಡಾ, ಕೋನಾ ಸೀಮಾ, ಎಲ್ಲುರು, ಎನ್ಟಿಆರ್, ಬಾಪಾಟಿಯಾ, ಪಲನಾಡು, ನಂದಯಾಲ, ಅನ್ನಾಮಯ್ಯಾ’ ಎಂದಾಗಿದೆ.
ಆಯಾ ಪ್ರದೇಶಗಳ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಹೊಸ ಜಿಲ್ಲೆಗಳನ್ನು ರಚಿಸಲು ಸರಕಾರ ನಿರ್ಧರಿಸಿದೆ’, ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸಮೀರ ಶರ್ಮಾ ಇವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !