| * ಹಿಂದೂಗಳಲ್ಲಿ ಹಿಂದುತ್ವದ ಬಗ್ಗೆ ಆಗುತ್ತಿರುವ ಜಾಗೃತಿಯಿಂದಲೇ ಕೇಜ್ರಿವಾಲ್ ಇವರಿಗೆ ಮತಾಂತರ ನಿಷೇಧ ಕಾನೂನಿನ ಮಹತ್ವವನ್ನು ಗಮನಕ್ಕೆ ಬಂದಿದೆ, ಎಂಬುದು ಗಮನದಲ್ಲಿಟ್ಟುಕೊಳ್ಳಿ !- ಸಂಪಾದಕರು
* ಈಗ ಕೇಜ್ರಿವಾಲ್ ಇವರು ಲವ್ ಜಿಹಾದ್, ಸಮಾನ ನಾಗರಿಕ ಕಾನೂನು, ಜನಸಂಖ್ಯೆ ನಿಯಂತ್ರಣ, ಬಾಂಗ್ಲಾದೇಶಿ ಮುಸ್ಲಿಮರ ನುಸುಳುವಿಕೆ ಇತ್ಯಾದಿಗಳ ಬಗ್ಗೆಯೂ ಮಾತನಾಡಬೇಕು ! – ಸಂಪಾದಕರು |

ಜಾಲಂಧರ್ (ಪಂಜಾಬ್) – ಧರ್ಮವು ಎಲ್ಲರ ವೈಯಕ್ತಿಕ ವಿಷಯವಾಗಿದೆ. ಯಾವುದೇ ದೇವತೆಯನ್ನು ಪೂಜಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಭಯ ತೋರಿಸಿ ಯಾರನ್ನಾದರೂ ಮತಾಂತರ ಮಾಡುವುದು ಅಯೋಗ್ಯವಾಗಿದೆ. ಮತಾಂತರದ ವಿರುದ್ಧ ಕಾನೂನು ಮಾಡುವುದು ಅವಶ್ಯಕವಾಗಿದೆ; ಆದರೆ ಇಂತಹ ಕಾನೂನಿನ ಮೂಲಕ ಯಾರನ್ನೂ ಹೆದರಿಸಿ ತೊಂದರೆ ನೀಡಬಾರದು, ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಅವರು ಇಲ್ಲಿ ನಡೆದ ಉದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
“A law should definitely be made against religious conversions, but nobody should be wrongly harassed through this,” said Arvind Kejriwal.
(@PankajJainClick /@kamaljitsandhu) #ArvindKejriwal #News https://t.co/0gFRYjFZEx— IndiaToday (@IndiaToday) January 29, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !