ಕದಿಯುವ ಮುನ್ನ 7 ನಾಯಿಗಳಿಗೆ ವಿಷ ಹಾಕಿ ಕೊಂದ ಕಳ್ಳರು !
|
* ರೈಲ್ವೆ ಪೊಲೀಸ್ ಠಾಣೆ ಆವರಣದಲ್ಲಿ ಕಳ್ಳರು ಕಳ್ಳತನ ಮಾಡುತ್ತಾರೆ, ಇದು ಪೊಲೀಸರಿಗೆ ನಾಚಿಕೆಗೇಡು ! ಇಂತಹ ಪೊಲೀಸರು ರೈಲ್ವೆಯ ಆಸ್ತಿಯನ್ನು ಹೇಗೆ ರಕ್ಷಿಸುತ್ತಾರೆಂದು ಊಹಿಸಲೂ ಸಾಧ್ಯವಿಲ್ಲ !- ಸಂಪಾದಕರು * ಬಿಹಾರದಲ್ಲಿ ಜಂಗಲರಾಜ್ ಇನ್ನೂ ಮುಗಿದಿಲ್ಲ, ಎನ್ನುವುದನ್ನು ಈ ಘಟನೆ ತೋರಿಸುತ್ತದೆ !- ಸಂಪಾದಕರು |

ಪಾಟಲಿಪುತ್ರ (ಬಿಹಾರ) – ಬಿಹಾರದ ಕೈಮೂರ್ನಲ್ಲಿರುವ ಶ್ರೀ ಮಹಾಕಾಳಿದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಕಳ್ಳರು 7 ಬೀದಿ ನಾಯಿಗಳಿಗೆ ವಿಷ ನೀಡಿ ಕೊಂದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಕಾಣಿಕೆ ಹುಂಡಿ ಒಡೆದು ಸುಮಾರು 15 ರಿಂದ 20 ಸಾವಿರ ರೂಪಾಯಿ ಕದ್ದಿದ್ದಾರೆ. ಕೊಲ್ಲಲ್ಪಟ್ಟ ಬೀದಿ ನಾಯಿಗಳು ದೇವಾಲಯದಲ್ಲಿ ಆರತಿಯ ನಂತರ ಸಿಗುತ್ತಿದ್ದ ಪ್ರಸಾದಕ್ಕಾಗಿ ಇಲ್ಲಿಗೆ ಬರುತ್ತಿದ್ದವು. ವಿಶೇಷವೆಂದರೆ ಈ ದೇವಸ್ಥಾನ ರೈಲ್ವೇ ಗೋದಾಮು ಬಳಿಯ ರೈಲ್ವೆ ಪೊಲೀಸ್ ಠಾಣೆಯ ಆವರಣದಲ್ಲಿದೆ.
Bihar: Thieves kill seven dogs before looting a Kali Mata temple in Kaimur, steal Rs 15,000 cash from donation boxhttps://t.co/IaTQ1Na7Md
— OpIndia.com (@OpIndia_com) January 29, 2022
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !