ಕದಿಯುವ ಮುನ್ನ 7 ನಾಯಿಗಳಿಗೆ ವಿಷ ಹಾಕಿ ಕೊಂದ ಕಳ್ಳರು !
|
* ರೈಲ್ವೆ ಪೊಲೀಸ್ ಠಾಣೆ ಆವರಣದಲ್ಲಿ ಕಳ್ಳರು ಕಳ್ಳತನ ಮಾಡುತ್ತಾರೆ, ಇದು ಪೊಲೀಸರಿಗೆ ನಾಚಿಕೆಗೇಡು ! ಇಂತಹ ಪೊಲೀಸರು ರೈಲ್ವೆಯ ಆಸ್ತಿಯನ್ನು ಹೇಗೆ ರಕ್ಷಿಸುತ್ತಾರೆಂದು ಊಹಿಸಲೂ ಸಾಧ್ಯವಿಲ್ಲ !- ಸಂಪಾದಕರು * ಬಿಹಾರದಲ್ಲಿ ಜಂಗಲರಾಜ್ ಇನ್ನೂ ಮುಗಿದಿಲ್ಲ, ಎನ್ನುವುದನ್ನು ಈ ಘಟನೆ ತೋರಿಸುತ್ತದೆ !- ಸಂಪಾದಕರು |

ಪಾಟಲಿಪುತ್ರ (ಬಿಹಾರ) – ಬಿಹಾರದ ಕೈಮೂರ್ನಲ್ಲಿರುವ ಶ್ರೀ ಮಹಾಕಾಳಿದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಕಳ್ಳರು 7 ಬೀದಿ ನಾಯಿಗಳಿಗೆ ವಿಷ ನೀಡಿ ಕೊಂದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಕಾಣಿಕೆ ಹುಂಡಿ ಒಡೆದು ಸುಮಾರು 15 ರಿಂದ 20 ಸಾವಿರ ರೂಪಾಯಿ ಕದ್ದಿದ್ದಾರೆ. ಕೊಲ್ಲಲ್ಪಟ್ಟ ಬೀದಿ ನಾಯಿಗಳು ದೇವಾಲಯದಲ್ಲಿ ಆರತಿಯ ನಂತರ ಸಿಗುತ್ತಿದ್ದ ಪ್ರಸಾದಕ್ಕಾಗಿ ಇಲ್ಲಿಗೆ ಬರುತ್ತಿದ್ದವು. ವಿಶೇಷವೆಂದರೆ ಈ ದೇವಸ್ಥಾನ ರೈಲ್ವೇ ಗೋದಾಮು ಬಳಿಯ ರೈಲ್ವೆ ಪೊಲೀಸ್ ಠಾಣೆಯ ಆವರಣದಲ್ಲಿದೆ.
Bihar: Thieves kill seven dogs before looting a Kali Mata temple in Kaimur, steal Rs 15,000 cash from donation boxhttps://t.co/IaTQ1Na7Md
— OpIndia.com (@OpIndia_com) January 29, 2022
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !