೯ ರಾಜ್ಯಗಳಲ್ಲಿ ಹಿಂದುಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಿದ ಪ್ರಕರಣ

ನವದೆಹಲಿ – ದೇಶದ ೯ ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸಮುದಾಯದ ಸ್ಥಾನಮಾನ ನೀಡುವ ಮನವಿಯ ಅರ್ಜಿಯ ಬಗ್ಗೆ ಕೇಂದ್ರ ಸರಕಾರ ತಮ್ಮ ನಿಲುವನ್ನು ಸ್ಪಷ್ಟಪಡಿಸಿದೆ ಇದ್ದರಿಂದ ಸರ್ವೋಚ್ಚ ನ್ಯಾಯಾಲಯವು ಅಸಮಧಾನ ವ್ಯಕ್ತಪಡಿಸುತ್ತಾ ಸರಕಾರಕ್ಕೆ ೭ ಸಾವಿರದ ೫೦೦ ರೂಪಾಯಿ ದಂಡ ವಿಧಿಸಿದೆ. ಈ ಮನವಿಯ ಉತ್ತರ ನೀಡುವುದಕ್ಕಾಗಿ ಕೇಂದ್ರ ಸರಕಾರ ಎರಡು ವಾರದ ಕಾಲಾವಕಾಶ ಕೇಳಿದೆ. ಕಾಶ್ಮೀರ, ಲಡಾಖ, ಪಂಜಾಬ್, ಅರುಣಾಚಲ ಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಮಣಿಪೂರ್ ಮತ್ತು ಲಕ್ಷದ್ವೀಪ್ ಈ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಿದ್ದಾರೆ.
Supreme Court: 9 राज्यों में हिंदुओं को अल्पसंख्यक का दर्जा देने की मांग वाली याचिका पर हुई सुनवाई, Court ने केंद्र सरकार पर लगाया जुर्माना#SupremeCourt: https://t.co/Og87wcngJ9
— APN न्यूज़ हिंदी (@apnlivehindi) January 31, 2022
೧. ಈ ಮನವಿ ಭಾಜಪದ ನಾಯಕ ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಇವರು ದಾಖಲಿಸಿದ್ದರು. ಇವರು ೧೯೯೨ ನೇ ಇಸ್ವಿಯಲ್ಲಿ ಅಲ್ಪಸಂಖ್ಯಾತ ಆಯೋಗ ಕಾಯಿದೆ ಮತ್ತು ೨೦೦೪ ರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಕಾಯಿದೆಗೆ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದರು. ಅವರು ಮನವಿಯಲ್ಲಿ, ೯ ರಾಜ್ಯಗಳಲ್ಲಿ ಹಿಂದೂ ಅಲ್ಪಸಂಖ್ಯಾತರಾಗಿದ್ದಾರೆ ಎಂದರೆ ಅವರ ಜನಸಂಖ್ಯೆ ಕಡಿಮೆ ಇದೆ ಅಲ್ಲಿ ಅವರಿಗೆ ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತ ಇರುವ ಸ್ಥಾನಮಾನ ನೀಡಬೇಕು. ಇದರಿಂದ ಅವರಿಗೂ ಅಲ್ಪಸಂಖ್ಯಾತ ಇರುವ ಲಾಭಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದೆ.
೨. ಈ ಮನವಿಯಲ್ಲಿ, ಈ ೯ ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತ ಇದ್ದರೂ ಲಾಭ ಸಿಗುತ್ತಿಲ್ಲ. ಅವರಿಗೆ ಇದರ ಲಾಭ ಸಿಗಬೇಕು; ಆದರೆ ಅವರಿಗೆ ಸಿಗಬೇಕಾದ ಲಾಭ ಈ ರಾಜ್ಯಗಳಲ್ಲಿ ಬಹುಸಂಖ್ಯಾತರಿಗೆ ಸಿಗುತ್ತಿದೆ. ಮಿಜೋರಾಮ್, ಮೇಘಾಲಯ ಮತ್ತು ನಾಗಾಲ್ಯಾಂಡ್ ಈ ರಾಜ್ಯಗಳಲ್ಲಿ ಕ್ರೈಸ್ತರು ಬಹುಸಂಖ್ಯಾತರಾಗಿದ್ದಾರೆ ಹಾಗೂ ಅರುಣಾಚಲ ಪ್ರದೇಶ, ಗೋವಾ, ಕೇರಳ, ಮಣಿಪೂರ, ತಮಿಳುನಾಡು ಮತ್ತು ಬಂಗಾಲ ಈ ರಾಜ್ಯಗಳಲ್ಲಿ ಕ್ರೈಸ್ತರ ಸಂಖ್ಯೆ ಗಮನರ್ಹವಾಗಿದೆ. ಪಂಜಾಬದಲ್ಲಿ ಸಿಕ್ಖರು ಬಹುಸಂಖ್ಯಾತರಾಗಿದ್ದಾರೆ ಹಾಗೂ ದೆಹಲಿ ಮತ್ತು ಹರಿಯಾನಾ ರಾಜ್ಯಗಳಲ್ಲಿ ಸಿಕ್ಖರ ಜನಸಂಖ್ಯೆ ಗಮನರ್ಹವಾಗಿದೆ. ಆದರೂ ಅವರನ್ನು ಅಲ್ಪಸಂಖ್ಯಾತರೆಂದು ಹೇಳಲಾಗುತ್ತದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ