ಹಿಂದೂಗಳನ್ನು ಅಸಹಿಷ್ಣು ಎಂದು ನಿರ್ಧರಿಸುವ ಜಾತ್ಯತೀತರು ಮತ್ತು ಪ್ರಗತಿ(ಅಧೋಗತಿ)ಪರರು ಈಗ ಏಕೆ ಮಾತನಾಡುತ್ತಿಲ್ಲ ? ಪ್ರಾಣಿ ಮಿತ್ರ ಸಂಘಟನೆಯವರು ಎಲ್ಲಿದ್ದಾರೆ ?

ಇಂಫಾಲ (ಮಣಿಪುರ) – ಮಣಿಪುರ ರಾಜ್ಯದ ಲಿಲೊಂಗ ಪೊಲೀಸ್ ಠಾಣೆಯ ಪೊಲೀಸರು ಅಬ್ದುಲ್ ರಶೀದ್, ನಜಿಬುಲ್ಲಾ ಹುಸೈನ್ ಮತ್ತು ಮಹಮ್ಮದ್ ಆರೀಫ್ ಖಾನ್ ಇವರನ್ನು ಗೋಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇದರಲ್ಲಿ ಕೆಲವು ಜನರಿಂದ ಗೋಹತ್ಯೆ ನಡೆಸಲಾಗುತ್ತಿದೆ ಎಂಬ ವಿಡಿಯೋ ಪ್ರಸಾರವಾಗಿತ್ತು. ಈ ಮೂವರು ಭಾಜಪದ ಧ್ವಜದ ಮೇಲೆ ಹಸುವನ್ನು ಮಲಗಿಸಿ ಹತ್ಯೆ ಮಾಡುತ್ತಿರುವುದು ವಿಡಿಯೋದಲ್ಲಿ ಕಾಣುತ್ತಿದೆ. ಹಾಗೂ ಈ ಜನರು ಮಣಿಪುರದ ಮುಖ್ಯಮಂತ್ರಿ ಮತ್ತು ಭಾಜಪದ ಮುಖಂಡ ಎನ್. ಬಿರೆನ ಸಿಂಹ ಮತ್ತು ಭಾಜಪದ ಪ್ರದೇಶ ಅಧ್ಯಕ್ಷ ಸಾರದಾ ದೇವಿ ಇವರನ್ನು ನಿಂದಿಸುತ್ತಿರುವುದು ಕಾಣುತ್ತಿದೆ.
Islamists slaughter cow on BJP flag: Manipur https://t.co/HMRicI3Wnh
— HinduPost (@hindupost) February 1, 2022
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ