ಮದ್ರಾಸ್ ಉಚ್ಚ ನ್ಯಾಯಾಲಯ ಮದುರೈ ನ್ಯಾಯ ಪೀಠದ ಆದೇಶ

ಮದುರೈ (ತಮಿಳುನಾಡು) – ಮದ್ರಾಸ್ ಉಚ್ಚ ನ್ಯಾಯಾಲಯವು ಮದುರೈ ನ್ಯಾಯಪೀಠವು ಲಾವಣ್ಯ ಈ ೧೨ ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಕೇಂದ್ರೀಯ ತನಿಖಾ ದಳದ ಅಂದರೆ ಸಿಬಿಐಗೆ ಒಪ್ಪಿಸಲಾಗಿದೆ. ಲಾವಣ್ಯಳ ತಂದೆಯ ನೀಡಿರುವ ಮನವಿಯ ವಿಚಾರಣೆ ನಡೆಸುವಾಗ ನ್ಯಾಯಾಲಯವು ಈ ಆದೇಶ ನೀಡಿದೆ. ಈ ಮನವಿಯಲ್ಲಿ ಲಾವಣ್ಯಳ ತಂದೆ, ನನಗೆ ತಂಜಾವೂರಿನ ಪೊಲೀಸರ ವಿಚಾರಣೆಯಲ್ಲಿ ವಿಶ್ವಾಸವಿಲ್ಲದಂತಾಗಿದೆ. ಆದ್ದರಿಂದ ಈ ಪ್ರಕರಣದ ವಿಚಾರಣೆ ಸಿಬಿಐಗೆ ಅಥವಾ ಬೇರೆ ವಿಭಾಗಕ್ಕೆ ನೀಡಬೇಕು, ಎಂದು ಹೇಳಿದ್ದಾರೆ.
Madras HC hands over Thanjavur suicide case of a 17-year-old girl to CBIhttps://t.co/KXV0H2Sp0t
— OpIndia.com (@OpIndia_com) January 31, 2022
ತಂಜಾವೂರಿನ ಸೇಕ್ರೆಡ್ ಹಾರ್ಟ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಲಾವಣ್ಯ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆಗೆ ಶಾಲೆಯಲ್ಲಿ ಕ್ರೈಸ್ತ ಧರ್ಮ ಸ್ವೀಕರಿಸಲು ಒತ್ತಡ ಹೇರಲಾಗುತ್ತಿತ್ತು, ಆಕೆ ಮತಾಂತರಗೊಳ್ಳಲು ನಿರಾಕರಿಸಿದ ಕಾರಣ ಆಕೆಗೆ ತೊಂದರೆ ನೀಡಲಾಗುತ್ತಿತ್ತು. ಈ ತೊಂದರೆಗಳಿಗೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಮೃತ್ಯುವಿನ ಮೊದಲು ನೀಡಿರುವ ಹೇಳಿಕೆಯಲ್ಲಿ ಈ ಮಾಹಿತಿ ಇದೆ ಎಂದು ಹೇಳಿದರು.
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!