
‘ಸನಾನತದ ಸಂತರು, ಶೇ. ೬೦ ಕ್ಕಿಂತ ಹೆಚ್ಚಿನ ಮಟ್ಟದ ಸಾಧಕರು ಮತ್ತು ಇತರ ಸಾಧಕರು ಅವರಿಗಾಗುವ ಶಾರೀರಿಕ, ಮಾನಸಿಕ ಅಥವಾ ಆಧ್ಯಾತ್ಮಿಕ ತೊಂದರೆಗಳಿಗೆ ಆಧ್ಯಾತ್ಮಿಕ ಸ್ತರದ ಉಪಾಯವೆಂದು ಪ್ರಾಣ ಶಕ್ತಿವಹನ ಪದ್ಧತಿಗನುಸಾರ ನಾಮ ಜಪವನ್ನು ಹುಡುಕುತ್ತಾರೆ. ಈ ಪದ್ಧತಿಗನುಸಾರ ಕುಂಡಲಿನಿ ಶಕ್ತಿಯ ಪ್ರವಾಹದಲ್ಲಿ ಅಡಚಣೆಯನ್ನು ಕಂಡುಹಿಡಿದು ಪ್ರತ್ಯಕ್ಷ ಉಪಾಯ ಮಾಡುವಾಗ ಕಂಡುಹಿಡಿದ ಸ್ಥಾನದ ಮೇಲೆ ಮುದ್ರೆ ಮಾಡಿ ನ್ಯಾಸ ಮಾಡಬೇಕಾಗುತ್ತದೆ. ಆಗ ಕೆಲವು ಗಂಟೆ ಉಪಾಯ ಮಾಡಲಿಕ್ಕಿದ್ದರೆ ಕೈ ನೋವಾಗಲು ಆರಂಭವಾಗುತ್ತದೆ. ಕಾಯಿಲೆ ಇದ್ದವರು, ವೃದ್ಧರು ಅಥವಾ ಶಾರೀರಿಕ ತೊಂದರೆ ಇರುವ ಸಾಧಕರಿಗೆ ಹೀಗೆ ಕಂಡು ಹಿಡಿದ ಸ್ಥಾನದ ಮೇಲೆ ಮುದ್ರೆ ಮಾಡಿ ನ್ಯಾಸ ಮಾಡಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಸ್ಥೂಲದಿಂದ ಇಂತಹ ಕೃತಿಯನ್ನು ಮಾಡದೆ ತಾವು ಕಂಡು ಹಿಡಿದ ಸ್ಥಾನದ ಮೇಲೆ ಮಾನಸ ನ್ಯಾಸ ಮತ್ತು ಮುದ್ರೆ ಮಾಡಬೇಕು.
– (ಸದ್ಗುರು) ರಾಜೇಂದ್ರ ಶಿಂದೆ, ಸನಾತನ ಆಶ್ರಮ, ದೇವದ ಪನವೇಲ. (೧೦.೧೨.೨೦೨೧)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !