
‘ಸನಾನತದ ಸಂತರು, ಶೇ. ೬೦ ಕ್ಕಿಂತ ಹೆಚ್ಚಿನ ಮಟ್ಟದ ಸಾಧಕರು ಮತ್ತು ಇತರ ಸಾಧಕರು ಅವರಿಗಾಗುವ ಶಾರೀರಿಕ, ಮಾನಸಿಕ ಅಥವಾ ಆಧ್ಯಾತ್ಮಿಕ ತೊಂದರೆಗಳಿಗೆ ಆಧ್ಯಾತ್ಮಿಕ ಸ್ತರದ ಉಪಾಯವೆಂದು ಪ್ರಾಣ ಶಕ್ತಿವಹನ ಪದ್ಧತಿಗನುಸಾರ ನಾಮ ಜಪವನ್ನು ಹುಡುಕುತ್ತಾರೆ. ಈ ಪದ್ಧತಿಗನುಸಾರ ಕುಂಡಲಿನಿ ಶಕ್ತಿಯ ಪ್ರವಾಹದಲ್ಲಿ ಅಡಚಣೆಯನ್ನು ಕಂಡುಹಿಡಿದು ಪ್ರತ್ಯಕ್ಷ ಉಪಾಯ ಮಾಡುವಾಗ ಕಂಡುಹಿಡಿದ ಸ್ಥಾನದ ಮೇಲೆ ಮುದ್ರೆ ಮಾಡಿ ನ್ಯಾಸ ಮಾಡಬೇಕಾಗುತ್ತದೆ. ಆಗ ಕೆಲವು ಗಂಟೆ ಉಪಾಯ ಮಾಡಲಿಕ್ಕಿದ್ದರೆ ಕೈ ನೋವಾಗಲು ಆರಂಭವಾಗುತ್ತದೆ. ಕಾಯಿಲೆ ಇದ್ದವರು, ವೃದ್ಧರು ಅಥವಾ ಶಾರೀರಿಕ ತೊಂದರೆ ಇರುವ ಸಾಧಕರಿಗೆ ಹೀಗೆ ಕಂಡು ಹಿಡಿದ ಸ್ಥಾನದ ಮೇಲೆ ಮುದ್ರೆ ಮಾಡಿ ನ್ಯಾಸ ಮಾಡಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಸ್ಥೂಲದಿಂದ ಇಂತಹ ಕೃತಿಯನ್ನು ಮಾಡದೆ ತಾವು ಕಂಡು ಹಿಡಿದ ಸ್ಥಾನದ ಮೇಲೆ ಮಾನಸ ನ್ಯಾಸ ಮತ್ತು ಮುದ್ರೆ ಮಾಡಬೇಕು.
– (ಸದ್ಗುರು) ರಾಜೇಂದ್ರ ಶಿಂದೆ, ಸನಾತನ ಆಶ್ರಮ, ದೇವದ ಪನವೇಲ. (೧೦.೧೨.೨೦೨೧)
ಗುರುಪೂರ್ಣಿಮೆಯ ನಿಮಿತ್ತ ಸಂದೇಶ
ಆಪತ್ಕಾಲದಲ್ಲಿ ನಮ್ಮೆಲ್ಲರ ರಕ್ಷಣೆಯಾಗಬೇಕಾದರೆ ಎಲ್ಲರೂ ಈಶ್ವರನ ಭಕ್ತರಾಗಬೇಕು !
ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನದಂತೆಯೇ ಆಗಿದೆ !
ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ಸ್ವಭಾವದೋಷ, ಪ್ರಮಾದ ಮತ್ತು ಗೊಂದಲವನ್ನು ದೂರಗೊಳಿಸಿ !
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಅನೇಕ ಸಂತರು ವಿವಿಧ ಕಾರಣಗಳಿಗಾಗಿ ನೀಡಿದ ನಾಮಜಪಗಳ ಬದಲು ಗುರುಮಂತ್ರದಿಂದಲೇ ಶಾಂತಿಯ ಅನುಭೂತಿ ಬರುತ್ತದೆ’
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !