ಇಷ್ಟೊಂದು ಭಯೋತ್ಪಾದಕರು ಹತರಾಗಿದ್ದರೂ ಕಾಶ್ಮೀರದ ಸ್ಥಿತಿ ಸಾಮಾನ್ಯವಾಗಿಲ್ಲ. ಇನ್ನೂ ಕೂಡ ಅಲ್ಲಿ ಜಿಹಾದಿ ಭಯೊತ್ಪಾದಕರ ದಾಳಿಗಳು ನಡೆಯುತ್ತವೆ. ಆದ್ದರಿಂದ ನಿರಾಶ್ರಿತ ಕಾಶ್ಮೀರಿ ಹಿಂದೂಗಳ ಪುನರ್ವಸತಿ ಸಾಧ್ಯವಾಗಿಲ್ಲ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಾಶಮಾಡಲು ಅದನ್ನು ನಿರ್ನಿಸುವ ಪಾಕಿಸ್ತಾನವನ್ನು ನಾಶ ಮಾಡುವುದು ಆವಶ್ಯಕವಾಗಿದೆ ! – ಸಂಪಾದಕರು

ನವದೆಹಲಿ – ಜಮ್ಮು-ಕಾಶ್ಮೀರದಲ್ಲಿ ಕಲಂ 370 ತೆಗೆದನಂತರ ಈವರೆಗೆ 439 ಜಿಹಾದಿ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು 109 ಸೈನಿಕರು ಹಾಗೂ ಪೊಲೀಸರು ಹುತಾತ್ಮರಾಗಿದ್ದಾರೆ. ಹಾಗೆಯೇ 98 ನಾಗರಿಕರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ, ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ಒಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದೆ. ಭಾರತದಲ್ಲಿ ಈವರೆಗೆ ಜಿಹಾದಿ ಭಯೋತ್ಪಾದಕ ಸಂಘಟನೆಗಳ ಸಂಖ್ಯೆ 42 ಆಗಿದೆ. ಆಗಸ್ಟ್ 5, 2019 ರಂದು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಕಲಂ 370 ತೆಗೆಯಲಾಗಿತ್ತು.
MoS Nityanand Rai informs 439 terrorists killed in J&K after Article 370 abrogation https://t.co/Y5YGqzY9vn
— Republic (@republic) February 2, 2022
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ