ಇಷ್ಟೊಂದು ಭಯೋತ್ಪಾದಕರು ಹತರಾಗಿದ್ದರೂ ಕಾಶ್ಮೀರದ ಸ್ಥಿತಿ ಸಾಮಾನ್ಯವಾಗಿಲ್ಲ. ಇನ್ನೂ ಕೂಡ ಅಲ್ಲಿ ಜಿಹಾದಿ ಭಯೊತ್ಪಾದಕರ ದಾಳಿಗಳು ನಡೆಯುತ್ತವೆ. ಆದ್ದರಿಂದ ನಿರಾಶ್ರಿತ ಕಾಶ್ಮೀರಿ ಹಿಂದೂಗಳ ಪುನರ್ವಸತಿ ಸಾಧ್ಯವಾಗಿಲ್ಲ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಾಶಮಾಡಲು ಅದನ್ನು ನಿರ್ನಿಸುವ ಪಾಕಿಸ್ತಾನವನ್ನು ನಾಶ ಮಾಡುವುದು ಆವಶ್ಯಕವಾಗಿದೆ ! – ಸಂಪಾದಕರು

ನವದೆಹಲಿ – ಜಮ್ಮು-ಕಾಶ್ಮೀರದಲ್ಲಿ ಕಲಂ 370 ತೆಗೆದನಂತರ ಈವರೆಗೆ 439 ಜಿಹಾದಿ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು 109 ಸೈನಿಕರು ಹಾಗೂ ಪೊಲೀಸರು ಹುತಾತ್ಮರಾಗಿದ್ದಾರೆ. ಹಾಗೆಯೇ 98 ನಾಗರಿಕರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ, ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ಒಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದೆ. ಭಾರತದಲ್ಲಿ ಈವರೆಗೆ ಜಿಹಾದಿ ಭಯೋತ್ಪಾದಕ ಸಂಘಟನೆಗಳ ಸಂಖ್ಯೆ 42 ಆಗಿದೆ. ಆಗಸ್ಟ್ 5, 2019 ರಂದು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಕಲಂ 370 ತೆಗೆಯಲಾಗಿತ್ತು.
MoS Nityanand Rai informs 439 terrorists killed in J&K after Article 370 abrogation https://t.co/Y5YGqzY9vn
— Republic (@republic) February 2, 2022
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ