ಇಷ್ಟೊಂದು ಭಯೋತ್ಪಾದಕರು ಹತರಾಗಿದ್ದರೂ ಕಾಶ್ಮೀರದ ಸ್ಥಿತಿ ಸಾಮಾನ್ಯವಾಗಿಲ್ಲ. ಇನ್ನೂ ಕೂಡ ಅಲ್ಲಿ ಜಿಹಾದಿ ಭಯೊತ್ಪಾದಕರ ದಾಳಿಗಳು ನಡೆಯುತ್ತವೆ. ಆದ್ದರಿಂದ ನಿರಾಶ್ರಿತ ಕಾಶ್ಮೀರಿ ಹಿಂದೂಗಳ ಪುನರ್ವಸತಿ ಸಾಧ್ಯವಾಗಿಲ್ಲ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಾಶಮಾಡಲು ಅದನ್ನು ನಿರ್ನಿಸುವ ಪಾಕಿಸ್ತಾನವನ್ನು ನಾಶ ಮಾಡುವುದು ಆವಶ್ಯಕವಾಗಿದೆ ! – ಸಂಪಾದಕರು

ನವದೆಹಲಿ – ಜಮ್ಮು-ಕಾಶ್ಮೀರದಲ್ಲಿ ಕಲಂ 370 ತೆಗೆದನಂತರ ಈವರೆಗೆ 439 ಜಿಹಾದಿ ಭಯೋತ್ಪಾದಕರು ಹತರಾಗಿದ್ದಾರೆ ಮತ್ತು 109 ಸೈನಿಕರು ಹಾಗೂ ಪೊಲೀಸರು ಹುತಾತ್ಮರಾಗಿದ್ದಾರೆ. ಹಾಗೆಯೇ 98 ನಾಗರಿಕರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ, ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ಒಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದೆ. ಭಾರತದಲ್ಲಿ ಈವರೆಗೆ ಜಿಹಾದಿ ಭಯೋತ್ಪಾದಕ ಸಂಘಟನೆಗಳ ಸಂಖ್ಯೆ 42 ಆಗಿದೆ. ಆಗಸ್ಟ್ 5, 2019 ರಂದು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಕಲಂ 370 ತೆಗೆಯಲಾಗಿತ್ತು.
MoS Nityanand Rai informs 439 terrorists killed in J&K after Article 370 abrogation https://t.co/Y5YGqzY9vn
— Republic (@republic) February 2, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation