ಭಾರತದ ಸಂವಿಧಾನವನ್ನು ಹೊಸದಾಗಿ ಬರೆಯುವ ಅವಶ್ಯಕತೆ ! – ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್

ಭಾಗ್ಯನಗರ (ತೆಲಂಗಾಣ) – ಭಾರತದ ಸಂವಿಧಾನವನ್ನು ಹೊಸದಾಗಿ ಬರೆಯುವ ಅವಶ್ಯಕತೆ ಇದೆ. ದೇಶದ ಎಲ್ಲಾ ನಾಯಕರು ಭೇಟಿ ಮಾಡಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸುವ ಮೂಲಕ ಅವರಿಗೆ `ನನ್ನ ಜೊತೆ ಹೋರಾಡುವರೆ ?’, ಎಂದು ಕೇಳುವೆನು. ಅದರ ನಂತರ ದೇಶಕ್ಕಾಗಿ ಹೋರಾಡುವ ಘೋಷಣೆ ಮಾಡುವೆನು. ದೇಶದಲ್ಲಿ ಕ್ರಾಂತಿಯ ಅವಶ್ಯಕತೆ ಇದೆ, ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್  ಇವರು ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.