
ಭಾಗ್ಯನಗರ (ತೆಲಂಗಾಣ) – ಭಾರತದ ಸಂವಿಧಾನವನ್ನು ಹೊಸದಾಗಿ ಬರೆಯುವ ಅವಶ್ಯಕತೆ ಇದೆ. ದೇಶದ ಎಲ್ಲಾ ನಾಯಕರು ಭೇಟಿ ಮಾಡಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸುವ ಮೂಲಕ ಅವರಿಗೆ `ನನ್ನ ಜೊತೆ ಹೋರಾಡುವರೆ ?’, ಎಂದು ಕೇಳುವೆನು. ಅದರ ನಂತರ ದೇಶಕ್ಕಾಗಿ ಹೋರಾಡುವ ಘೋಷಣೆ ಮಾಡುವೆನು. ದೇಶದಲ್ಲಿ ಕ್ರಾಂತಿಯ ಅವಶ್ಯಕತೆ ಇದೆ, ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಇವರು ಒಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Row after KCR seeks a new Constitution @asrao2009 https://t.co/ly9JB5CU9A
— Hindustan Times (@HindustanTimes) February 2, 2022
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !