ಹಿಂದುತ್ವನಿಷ್ಠ ಸಂಘಟನೆಗಳ ವಿರೋಧದ ಪರಿಣಾಮ !

ಬೆಂಗಳೂರು – ಇಲ್ಲಿಯ ದಕ್ಷಿಣ-ಪಶ್ಚಿಮ ರೈಲ್ವೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂ. 5 ರಲ್ಲಿ ಕೂಲಿಗಳ ವಿಶ್ರಾಂತಿ ಗೃಹವನ್ನು ಪ್ರಾರ್ಥನಾ ಸ್ಥಳವನ್ನಾಗಿ ಬದಲಾಯಿಸಿರುವುದು ಬೆಳಕಿಗೆ ಬಂದನಂತರ ಹಿಂದುತ್ವನಿಷ್ಠ ಸಂಘಟನೆಗಳು ಅದನ್ನು ವಿರೋಧಿಸುತ್ತಾ ಅದನ್ನು ಮುಚ್ಚುವಂತೆ ರೇಲ್ವೆ ಇಲಾಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿತ್ತು. ಈ ವಿರೋಧದ ಪರಿಣಾಮದಿಂದಾಗಿ ಪ್ರಾರ್ಥನಾ ಸ್ಥಳಕ್ಕೆ ಹಚ್ಚಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಅಲ್ಲಿ ಬಿಳಿ ಬಣ್ಣ ಹಚ್ಚಲಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಅರಬಿ ಭಾಷೆಯಲ್ಲಿನ ಪ್ರಾರ್ಥನಾ ಫಲಕವನ್ನು ತೆಗೆಯಲಾಗಿದೆ. ಈ ಕೊಠಡಿಯ ಹೊರಗೆ ಹೊಸ ಫಲಕವನ್ನು ಹಾಕಲಾಗಿದೆ. ಅದಕ್ಕೆ ‘ವಿಶ್ರಾಂತಿ ಗೃಹ’ ಎಂದು ಬರೆಯಲಾಗಿದೆ.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!