ಹಿಂದುತ್ವನಿಷ್ಠ ಸಂಘಟನೆಗಳ ವಿರೋಧದ ಪರಿಣಾಮ !

ಬೆಂಗಳೂರು – ಇಲ್ಲಿಯ ದಕ್ಷಿಣ-ಪಶ್ಚಿಮ ರೈಲ್ವೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂ. 5 ರಲ್ಲಿ ಕೂಲಿಗಳ ವಿಶ್ರಾಂತಿ ಗೃಹವನ್ನು ಪ್ರಾರ್ಥನಾ ಸ್ಥಳವನ್ನಾಗಿ ಬದಲಾಯಿಸಿರುವುದು ಬೆಳಕಿಗೆ ಬಂದನಂತರ ಹಿಂದುತ್ವನಿಷ್ಠ ಸಂಘಟನೆಗಳು ಅದನ್ನು ವಿರೋಧಿಸುತ್ತಾ ಅದನ್ನು ಮುಚ್ಚುವಂತೆ ರೇಲ್ವೆ ಇಲಾಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿತ್ತು. ಈ ವಿರೋಧದ ಪರಿಣಾಮದಿಂದಾಗಿ ಪ್ರಾರ್ಥನಾ ಸ್ಥಳಕ್ಕೆ ಹಚ್ಚಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಅಲ್ಲಿ ಬಿಳಿ ಬಣ್ಣ ಹಚ್ಚಲಾಗಿದೆ. ಅಲ್ಲಿ ಅಳವಡಿಸಲಾಗಿದ್ದ ಅರಬಿ ಭಾಷೆಯಲ್ಲಿನ ಪ್ರಾರ್ಥನಾ ಫಲಕವನ್ನು ತೆಗೆಯಲಾಗಿದೆ. ಈ ಕೊಠಡಿಯ ಹೊರಗೆ ಹೊಸ ಫಲಕವನ್ನು ಹಾಕಲಾಗಿದೆ. ಅದಕ್ಕೆ ‘ವಿಶ್ರಾಂತಿ ಗೃಹ’ ಎಂದು ಬರೆಯಲಾಗಿದೆ.

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ