ಶಾಲೆ, ವಿಶ್ವವಿದ್ಯಾಲಯಗಳ ಸಮವಸ್ತ್ರವಿರುವಾಗ ಅದನ್ನು ನಿರಾಕರಿಸಿ ಧಾರ್ಮಿಕ ವೇಶಭೂಷಣವನ್ನು ಧರಿಸಲು ಮತಾಂದರ ಬೇಡಿಕೆ ನಿಯಮಬಾಹಿರವಾಗಿದೆ. ಅದಕ್ಕೆ ಒಂದು ವೇಳೆ ಹಿಂದೂ ವಿದ್ಯಾರ್ಥಿಗಳು ಪ್ರತಿಕ್ರಿಯೆಯ ರೂಪದಲ್ಲಿ ಕೇಸರಿ ಶಾಲನ್ನು ಧರಿಸುತ್ತಿದ್ದರೆ, ಅದರಲ್ಲಿ ತಪ್ಪೇನಿದೆ ?

ಸೌಜನ್ಯ : twitter
ಉಡುಪಿ – ಇಲ್ಲಿಯ ಕುಂದಾಪೂರ ಸರಕಾರಿ ವಿಶ್ವವಿದ್ಯಾಲಯದಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ ಧರಿಸಲು ಅನುಮತಿ ನಿರಾಕರಿಸಿದ್ದರಿಂದ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವಿಶ್ವವಿದ್ಯಾಲಯದ ೧೦೦ ಕ್ಕೂ ಅಧಿಕ ಹಿಂದೂ ವಿದ್ಯಾರ್ಥಿನಿಯರು ಕೇಸರಿ ಶಾಲನ್ನು ಹಾಕಿಕೊಂಡು ವಿಶ್ವವಿದ್ಯಾಲಯವನ್ನು ಪ್ರವೇಶಿಸಿದರು.
ಕುಂದಾಪುರ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ.https://t.co/A8uJbIJpP9#Controversy #KundapurCollege #HijabControversy #udupicollege#hijabinclassroom #collegehijabcontroversy
— Udayavani (@udayavani_web) February 2, 2022
‘ಒಂದು ವೇಳೆ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ ಧರಿಸಲು ಅನುಮತಿ ಕೋರುತ್ತಿದ್ದರೆ, ನಾವೂ ಕೂಡ ಕೇಸರಿ ಶಾಲನ್ನು ಧರಿಸಿಕೊಂಡು ಏಕೆ ಬರಬಾರದು ? ಎಲ್ಲಿಯವರೆಗೆ ವಿಶ್ವವಿದ್ಯಾಲಯದಲ್ಲಿ ಹಿಜಾಬ ಧರಿಸಲು ನಿಷೇಧಿಸುವುದಿಲ್ಲವೋ, ಅಲ್ಲಿಯವರೆಗೆ ನಾವೂ ಕೇಸರಿ ಶಾಲನ್ನು ಧರಿಸಿಕೊಂಡು ಬರುತ್ತೇವೆ’, ಎಂದು ಈ ವಿದ್ಯಾರ್ಥಿಗಳು ಹೇಳಿದ್ದಾರೆ.
Hijab row at another Karnataka college: Students turn up with saffron scarves protesting against Muslim girls wearing Hijab in classroomhttps://t.co/u8ayoKEC6R
— OpIndia.com (@OpIndia_com) February 3, 2022
ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಪ್ರಮೋದ ಮುತಾಲಿಕ ಅವರು ಮಾತನಾಡುತ್ತಾ, ಒಂದು ವೇಳೆ ಸಮವಸ್ತ್ರ ನಿರಾಕರಿಸಿ ಹಿಜಾಬ ಧರಿಸುವ ಹಠ ಮಾಡುತ್ತಿದ್ದರೆ, ಇದು ಭಯೋತ್ಪಾದಕ ಮಾನಸಿಕತೆಯಾಗಿದೆ. ಇಂತಹ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದಿಂದ ಹೊರದೂಡಬೇಕು ಎಂದು ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !