
ಕಾಬೂಲ್ (ಅಪಘಾನಿಸ್ತಾನ) – ಅಪಘಾನಿಸ್ತಾನಕ್ಕೆ ಪಾಕಿಸ್ತಾನ ಮತ್ತು ಭಾರತ ಇವೆರಡು ದೇಶದ ಜೊತೆಗೆ ಒಳ್ಳೆಯ ಸಂಬಂಧ ನಿರ್ಮಾಣ ಮಾಡುವುದಿದೆ. ಪಾಕಿಸ್ತಾನದ ವಿನಂತಿಯ ಮೇರೆಗೆ ತಾಲಿಬಾನ್ ಭಾರತದ ಜೊತೆಗೆ ಎಂದಿಗೂ ಕೆಟ್ಟದಾಗಿ ವರ್ತಿಸುವುದಿಲ್ಲ, ಎಂದು ತಾಲಿಬಾನ್ ಸರಕಾರದ ವಕ್ತಾರ ಹಾಗೂ ಉಪ ಮಾಹಿತಿ ಮತ್ತು ಸಾಂಸ್ಕೃತಿಕ ಸಚಿವ ಜಬಿವುಲ್ಲಾ ಮುಜಾಹಿದ್ ಅವರು ಮಾಹಿತಿ ನೀಡಿದರು. ನೆರೆ ದೇಶದ ಸಂಬಂಧ ಸುಧಾರಿಸುವದಕ್ಕೆ ಇದೇ ಒಳ್ಳೆಯ ಸಮಯ ಎಂದು ಹೇಳುತ್ತಾ ತಾಲಿಬಾನದ ನಿಲುವು ಮುಜಾಹಿದನು ಸ್ಪಷ್ಟಪಡಿಸಿದ. ಅಪಘಾನಿಸ್ತಾನದ ಪ್ರವಾಸದಲ್ಲಿರುವ ಪಾಕಿಸ್ತಾನದ ರಾಷ್ಟ್ರೀಯ ಸುರಕ್ಷಾ ಸಲಹೆಗಾರ ಮೋಹಿದ ಯೂಸುಫ ಇವರಿಗೂ ಕೂಡ ಅವರ ಭಾರತದ ಜೊತೆಗಿನ ಸಂಬಂಧವನ್ನು ಸ್ಪಷ್ಟಪಡಿಸಲು ತಾಲಿಬಾನನಿಂದ ಹೇಳಲಾಗಿದೆ.
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ