
ಬೆಂಗಳೂರು – ರಾಜ್ಯದಲ್ಲಿನ ಉಡುಪಿಯ ಕೆಲವು ಮಹಾವಿದ್ಯಾಲಯಗಳಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ (ತಲೆ, ಮುಖ ಮತ್ತು ಕುತ್ತಿಗೆಯನ್ನು ಮುಚ್ಚುವ ಬಟ್ಟೆ ) ಧರಿಸಿ ಬರುವ ಬೇಡಿಕೆ ನೀಡಿದ ನಂತರ ಹಿಂದೂ ವಿದ್ಯಾರ್ಥಿನಿಯರೂ ಭಗವಾ ಶಾಲು ಧರಿಸಿ ಬರಲು ಆರಂಭಿಸಿದ ನಂತರ ರಾಜ್ಯ ಸರಕಾರವು ಈ ಎರಡರ ಮೇಲೆ ನಿರ್ಬಂಧ ಹಾಕಿದೆ. ಸರಕಾರವು ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಖಾಸಗಿ ಬಟ್ಟೆಗಳನ್ನು ಧರಿಸಿ ಬರಲು ಆದೇಶಿಸಿದೆ.
Hijab row: Karnataka govt issues order banning clothes that disturb ‘equality & integrity’ https://t.co/QCDm8yFZId
— Republic (@republic) February 5, 2022
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!