
ಬೆಂಗಳೂರು – ರಾಜ್ಯದಲ್ಲಿನ ಉಡುಪಿಯ ಕೆಲವು ಮಹಾವಿದ್ಯಾಲಯಗಳಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ (ತಲೆ, ಮುಖ ಮತ್ತು ಕುತ್ತಿಗೆಯನ್ನು ಮುಚ್ಚುವ ಬಟ್ಟೆ ) ಧರಿಸಿ ಬರುವ ಬೇಡಿಕೆ ನೀಡಿದ ನಂತರ ಹಿಂದೂ ವಿದ್ಯಾರ್ಥಿನಿಯರೂ ಭಗವಾ ಶಾಲು ಧರಿಸಿ ಬರಲು ಆರಂಭಿಸಿದ ನಂತರ ರಾಜ್ಯ ಸರಕಾರವು ಈ ಎರಡರ ಮೇಲೆ ನಿರ್ಬಂಧ ಹಾಕಿದೆ. ಸರಕಾರವು ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಖಾಸಗಿ ಬಟ್ಟೆಗಳನ್ನು ಧರಿಸಿ ಬರಲು ಆದೇಶಿಸಿದೆ.
Hijab row: Karnataka govt issues order banning clothes that disturb ‘equality & integrity’ https://t.co/QCDm8yFZId
— Republic (@republic) February 5, 2022
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!