
ವಾರಾಣಸಿ (ಉತ್ತರ ಪ್ರದೇಶ) – ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಈಗ ವೈದಿಕ ಗಣಿತದ ಡಿಪ್ಲೋಮಾ ಪಠ್ಯಕ್ರಮ ಪ್ರಾರಂಭ ಮಾಡಲಾಗಿದೆ. ಈ ಪಠ್ಯಕ್ರಮ ಆನ್ಲೈನ್ನಲ್ಲಿಯೂ ಕಲಿಯಬಹುದು. ಇದು ಒಂದು ವರ್ಷದ ಪಠ್ಯಕ್ರಮ ಇರಲಿದೆ.
ಈ ವಿಶ್ವವಿದ್ಯಾಲಯದ ವಿಭಾಗ ಪ್ರಮುಖ ಮತ್ತು ಗಣಿತ ತಜ್ಞ ಪ್ರಶಾಂತ ಶರ್ಮಾ ಇವರು, ವೈದಿಕ ಗಣಿತದಲ್ಲಿ 304 ಮಹತ್ವದ ಸೂತ್ರಗಳಿವೆ. ಅದರ ಮೂಲಕ ಅನೇಕ ಬಿಡಿಸಲಾದ ಸೂತ್ರಗಳು ಬಿಡಿಸಲು ಸಾಧ್ಯವಾಗುತ್ತದೆ ಎಂದು ಹೇಳದರು.
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC