400 ಕೋಟಿ ರೂಪಾಯಿ ಬೆಲೆಬಾಳುವ ಅಷ್ಟಧಾತುವಿನಿಂದ ತಯಾರಿಸಿರುವ ಪ್ರಪಂಚದ ಎಲ್ಲಕ್ಕಿಂತ ಎತ್ತರದ ಮೂರ್ತಿ

ಭಾಗ್ಯನಗರ (ತೆಲಂಗಾಣಾ) – ಭಾರತದಲ್ಲಿ ಮೊಟ್ಟಮೊದಲು ಸಮಾನತೆಯ ಸಂದೇಶ ನೀಡುವ ವೈಷ್ಣವ ಸಂತ ರಾಮಾನುಜಾಚಾರ್ಯ ಸ್ವಾಮಿ ಇವರ `ಸ್ಟ್ಯಾಚು ಆಫ್ ಇಕ್ವಾಲಿಟಿ’ (ಸಮಾನತೆಯ ಪ್ರತಿಕ ಇರುವ ಪುತ್ತಳಿ) ಹೆಸರಿನ 216 ಅಡಿ ಎತ್ತರದ ಮೂರ್ತಿಯನ್ನು ಪ್ರಧಾನಿ ಮೋದಿ ಅವರ ಹಸ್ತದಿಂದ ವಸಂತ ಪಂಚಮಿಯ ಮುಹೂರ್ತದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಾಯಿತು. ಇದು ಅಷ್ಟ ಧಾತುವಿನಿಂದ ತಯಾರಿಸಿರುವ ಪ್ರಪಂಚದ ಎಲ್ಲಕ್ಕಿಂತ ದೊಡ್ಡ ಮೂರ್ತಿಯಾಗಿದೆ. `ಗಿನ್ನಿಸ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್’ ನಲ್ಲಿ ಮೂರ್ತಿಯನ್ನು ಸೇರಿಸಲಾಗಿದೆ. ಸುಮಾರು 1 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಭವ್ಯ ರಾಮಾನುಜಾಚಾರ್ಯ ದೇವಸ್ಥಾನದ ಮೇಲೆ ಈ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ರಾಮಾನುಜಾಚಾರ್ಯರ ಎರಡನೆಯ ಮೂರ್ತಿ ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ, ಇದು 120 ಕೇಜಿ ಬಂಗಾರದ್ದಾಗಿದೆ. ಸಂತ ರಾಮಾನುಜಾಚಾರ್ಯ ಸ್ವಾಮಿ ಇವರ ಜನನಕ್ಕೆ 1001 ವರ್ಷಗಳು ಪೂರ್ಣವಾದವು.
ಪ್ರಧಾನಿಯಿಂದ 216 ಅಡಿ ಎತ್ತರದ ಶ್ರೀ ರಾಮಾನುಜಾಚಾರ್ಯರ ಪ್ರತಿಮೆ ಲೋಕಾರ್ಪಣೆ
ವಿಶ್ವದ ಗಮನ ಸೆಳೆದ ಭವ್ಯ ಧಾರ್ಮಿಕ ಕಾರ್ಯಕ್ರಮ#ramanujacharyaStatue #Ramanujacharya #NarendraModi https://t.co/BcaPXOhcyM
— Udayavani (@udayavani_web) February 5, 2022
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein