400 ಕೋಟಿ ರೂಪಾಯಿ ಬೆಲೆಬಾಳುವ ಅಷ್ಟಧಾತುವಿನಿಂದ ತಯಾರಿಸಿರುವ ಪ್ರಪಂಚದ ಎಲ್ಲಕ್ಕಿಂತ ಎತ್ತರದ ಮೂರ್ತಿ

ಭಾಗ್ಯನಗರ (ತೆಲಂಗಾಣಾ) – ಭಾರತದಲ್ಲಿ ಮೊಟ್ಟಮೊದಲು ಸಮಾನತೆಯ ಸಂದೇಶ ನೀಡುವ ವೈಷ್ಣವ ಸಂತ ರಾಮಾನುಜಾಚಾರ್ಯ ಸ್ವಾಮಿ ಇವರ `ಸ್ಟ್ಯಾಚು ಆಫ್ ಇಕ್ವಾಲಿಟಿ’ (ಸಮಾನತೆಯ ಪ್ರತಿಕ ಇರುವ ಪುತ್ತಳಿ) ಹೆಸರಿನ 216 ಅಡಿ ಎತ್ತರದ ಮೂರ್ತಿಯನ್ನು ಪ್ರಧಾನಿ ಮೋದಿ ಅವರ ಹಸ್ತದಿಂದ ವಸಂತ ಪಂಚಮಿಯ ಮುಹೂರ್ತದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಾಯಿತು. ಇದು ಅಷ್ಟ ಧಾತುವಿನಿಂದ ತಯಾರಿಸಿರುವ ಪ್ರಪಂಚದ ಎಲ್ಲಕ್ಕಿಂತ ದೊಡ್ಡ ಮೂರ್ತಿಯಾಗಿದೆ. `ಗಿನ್ನಿಸ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್’ ನಲ್ಲಿ ಮೂರ್ತಿಯನ್ನು ಸೇರಿಸಲಾಗಿದೆ. ಸುಮಾರು 1 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಭವ್ಯ ರಾಮಾನುಜಾಚಾರ್ಯ ದೇವಸ್ಥಾನದ ಮೇಲೆ ಈ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ರಾಮಾನುಜಾಚಾರ್ಯರ ಎರಡನೆಯ ಮೂರ್ತಿ ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ, ಇದು 120 ಕೇಜಿ ಬಂಗಾರದ್ದಾಗಿದೆ. ಸಂತ ರಾಮಾನುಜಾಚಾರ್ಯ ಸ್ವಾಮಿ ಇವರ ಜನನಕ್ಕೆ 1001 ವರ್ಷಗಳು ಪೂರ್ಣವಾದವು.
ಪ್ರಧಾನಿಯಿಂದ 216 ಅಡಿ ಎತ್ತರದ ಶ್ರೀ ರಾಮಾನುಜಾಚಾರ್ಯರ ಪ್ರತಿಮೆ ಲೋಕಾರ್ಪಣೆ
ವಿಶ್ವದ ಗಮನ ಸೆಳೆದ ಭವ್ಯ ಧಾರ್ಮಿಕ ಕಾರ್ಯಕ್ರಮ#ramanujacharyaStatue #Ramanujacharya #NarendraModi https://t.co/BcaPXOhcyM
— Udayavani (@udayavani_web) February 5, 2022
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ