ಮಧ್ಯಪ್ರದೇಶದ ಹೋಶಂಗಾಬಾದ್‍ನ ಹೆಸರು ನರ್ಮದಾಪುರಮ್ ಎಂದು ನಾಮಕರಣ

ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದ ಸರಕಾರವು ರಾಜ್ಯದ 3 ಸ್ಥಳಗಳ ಹೆಸರನ್ನು ಬದಲಾಯಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿತ್ತು. ಅದಕ್ಕೆ ಅನುಮತಿ ನೀಡಲಾಗಿದೆ. ರಾಜ್ಯದ ಹೋಶಂಗಾಬಾದ್‍ನ ಹೆಸರು ನರ್ಮದಾಪುರಮ್, ಶಿವಪುರಿಯ ಹೆಸರು ಕುಂಡೇಶ್ವರ ಧಾಮ ಮತ್ತು ಕವಿ ಮಖನ್‍ಲಾಲ್ ಚತುರ್ವೇದ ಅವರ ಜನ್ಮಸ್ಥಳ ಬಾಬಾಯಿಯ ಹೆಸರು ಮಾಖನ ನಗರಿ ಎಂದು ಆಗಲಿದೆ.