ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ !

‘ಸನಾತನದ ರಾಮನಾಥಿ ಆಶ್ರಮದಲ್ಲಿ ರಾಷ್ಟ್ರ ಮತ್ತು ಧರ್ಮ ರಕ್ಷಣೆಯ ಕಾರ್ಯ ನಡೆಯುತ್ತದೆ. ಆಶ್ರಮದಲ್ಲಿ ವಿವಿಧ ಶುಭಕಾರ್ಯಗಳನ್ನು ಆಯೋಜಿಸಲಾಗುತ್ತದೆ. ‘ಈ ಕಾರ್ಯಕ್ರಮಗಳಲ್ಲಿನ ವೈಶಿಷ್ಟ್ಯಪೂರ್ಣ ಘಟನಾವಳಿಗಳು ಭಾವೀ ಪೀಳಿಗೆಯ ವರೆಗೆ ತಲಪಬೇಕು’, ಎಂದು ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಹಾಗೂ ಚಿತ್ರೀಕರಣವನ್ನು ಮಾಡಲಾಗುತ್ತದೆ. ಆ ಸಂದರ್ಭದಲ್ಲಿ ವ್ಯಾಸಪೀಠದ ಮೇಲೆ ಹರಡಲು ಜಮಖಾನೆಗಳ(ಕಾರ್ಪೆಟ) ಅವಶ್ಯಕತೆಯಿದೆ. ಅದರ ಜೊತೆಗೆ ಸಂತರ ಸ್ವಾಗತದ ಸಮಯದಲ್ಲಿ ಕೆಳಗೆ ಹಾಸಲು ರತ್ನಕಂಬಳಿಯ ಅವಶ್ಯಕತೆಯಿದೆ. ಈ ವಿಷಯವನ್ನು ವಿಸ್ತಾರವಾಗಿ ಮುಂದೆ ವಿವರಿಸಲಾಗಿದೆ.

ಯಾವ ವಾಚಕರು ಹಿತಚಿಂತಕರು, ಅಥವಾ ಧರ್ಮಪ್ರೇಮಿಗಳು ಈ ಮೇಲಿನ ವಸ್ತುಗಳನ್ನು ಅರ್ಪಣೆಯ ಸ್ವರೂಪದಲ್ಲಿ ಕೊಡಲು ಇಚ್ಛಿಸುವರೊ, ಅಥವಾ ಅದನ್ನು ಖರೀದಿ ಮಾಡಲು ಧನರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲು ಇಚ್ಛಿಸುವರೊ, ಅವರು ಈ ಮುಂದಿನ ಕ್ರಮಾಂಕದಲ್ಲಿ ಸಂಪರ್ಕಿಸಬೇಕು.
ಹೆಸರು ಮತ್ತು ಸಂಪರ್ಕ ಕ್ರಮಾಂಕ : ಸೌ. ಭಾಗ್ಯಶ್ರೀ ಸಾವಂತ – ೭೦೫೮೮೮೫೬೧೦
ಸಮಯ : ಬೆಳಿಗ್ಗೆ ೧೦ ರಿಂದ ಸಾಯಂಕಾಲ ೬
ವಿ-ಅಂಚೆ : sanatansanstha೨೦೨೫@gmail.com
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, ‘ಸನಾತನ ಆಶ್ರಮ’, ೨೪/ಬಿ, ರಾಮನಾಥಿ ಬಾಂದಿವಡೆ, ಫೋಂಡಾ ಗೋವಾ ಪಿನ್ – ೪೦೩೪೦೧
ಇದಕ್ಕಾಗಿ ಚೆಕ್ ಕೊಡುವುದಾದರೆ ಅದನ್ನು ‘ಸನಾತನ ಸಂಸ್ಥೆ’ ಈ ಹೆಸರಿಗೆ ಕೊಡಬೇಕು.
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪನ ವಿಶ್ವಸ್ಥರು, ಸನಾತನ ಸಂಸ್ಥೆ (೯.೧.೨೦೨೨)
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ನಟ ಆಮೀರ್ ಖಾನ್ ‘ಲವ್ ಜಿಹಾದ್’ ನ ‘ಬ್ರ್ಯಾಂಡ್ ಅಂಬಾಸಿಡರ್’ ! – ಸಚಿವ ನಿತೇಶ್ ರಾಣೆ, ಮಹಾರಾಷ್ಟ್ರ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಭೀಕರ ಆಪತ್ಕಾಲ ಆರಂಭವಾಗುವ ಮೊದಲೇ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಗ್ರಂಥನಿರ್ಮಿತಿಯ ಕಾರ್ಯದಲ್ಲಿ ಪಾಲ್ಗೊಂಡು ಶೀಘ್ರ ಈಶ್ವರೀ ಕೃಪೆಗೆ ಪಾತ್ರರಾಗಿ !
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !