ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ !

‘ಸನಾತನದ ರಾಮನಾಥಿ ಆಶ್ರಮದಲ್ಲಿ ರಾಷ್ಟ್ರ ಮತ್ತು ಧರ್ಮ ರಕ್ಷಣೆಯ ಕಾರ್ಯ ನಡೆಯುತ್ತದೆ. ಆಶ್ರಮದಲ್ಲಿ ವಿವಿಧ ಶುಭಕಾರ್ಯಗಳನ್ನು ಆಯೋಜಿಸಲಾಗುತ್ತದೆ. ‘ಈ ಕಾರ್ಯಕ್ರಮಗಳಲ್ಲಿನ ವೈಶಿಷ್ಟ್ಯಪೂರ್ಣ ಘಟನಾವಳಿಗಳು ಭಾವೀ ಪೀಳಿಗೆಯ ವರೆಗೆ ತಲಪಬೇಕು’, ಎಂದು ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಹಾಗೂ ಚಿತ್ರೀಕರಣವನ್ನು ಮಾಡಲಾಗುತ್ತದೆ. ಆ ಸಂದರ್ಭದಲ್ಲಿ ವ್ಯಾಸಪೀಠದ ಮೇಲೆ ಹರಡಲು ಜಮಖಾನೆಗಳ(ಕಾರ್ಪೆಟ) ಅವಶ್ಯಕತೆಯಿದೆ. ಅದರ ಜೊತೆಗೆ ಸಂತರ ಸ್ವಾಗತದ ಸಮಯದಲ್ಲಿ ಕೆಳಗೆ ಹಾಸಲು ರತ್ನಕಂಬಳಿಯ ಅವಶ್ಯಕತೆಯಿದೆ. ಈ ವಿಷಯವನ್ನು ವಿಸ್ತಾರವಾಗಿ ಮುಂದೆ ವಿವರಿಸಲಾಗಿದೆ.

ಯಾವ ವಾಚಕರು ಹಿತಚಿಂತಕರು, ಅಥವಾ ಧರ್ಮಪ್ರೇಮಿಗಳು ಈ ಮೇಲಿನ ವಸ್ತುಗಳನ್ನು ಅರ್ಪಣೆಯ ಸ್ವರೂಪದಲ್ಲಿ ಕೊಡಲು ಇಚ್ಛಿಸುವರೊ, ಅಥವಾ ಅದನ್ನು ಖರೀದಿ ಮಾಡಲು ಧನರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲು ಇಚ್ಛಿಸುವರೊ, ಅವರು ಈ ಮುಂದಿನ ಕ್ರಮಾಂಕದಲ್ಲಿ ಸಂಪರ್ಕಿಸಬೇಕು.
ಹೆಸರು ಮತ್ತು ಸಂಪರ್ಕ ಕ್ರಮಾಂಕ : ಸೌ. ಭಾಗ್ಯಶ್ರೀ ಸಾವಂತ – ೭೦೫೮೮೮೫೬೧೦
ಸಮಯ : ಬೆಳಿಗ್ಗೆ ೧೦ ರಿಂದ ಸಾಯಂಕಾಲ ೬
ವಿ-ಅಂಚೆ : sanatansanstha೨೦೨೫@gmail.com
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, ‘ಸನಾತನ ಆಶ್ರಮ’, ೨೪/ಬಿ, ರಾಮನಾಥಿ ಬಾಂದಿವಡೆ, ಫೋಂಡಾ ಗೋವಾ ಪಿನ್ – ೪೦೩೪೦೧
ಇದಕ್ಕಾಗಿ ಚೆಕ್ ಕೊಡುವುದಾದರೆ ಅದನ್ನು ‘ಸನಾತನ ಸಂಸ್ಥೆ’ ಈ ಹೆಸರಿಗೆ ಕೊಡಬೇಕು.
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪನ ವಿಶ್ವಸ್ಥರು, ಸನಾತನ ಸಂಸ್ಥೆ (೯.೧.೨೦೨೨)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !