#YesToUniform_NoToHijab
ಭೋಪಾಲ (ಮಧ್ಯಪ್ರದೇಶ), ಫೆಬ್ರುವರಿ ೮ (ವಾರ್ತೆ.) – ಶಾಲೆ, ಪೋಲಿಸ ದಳ, ಸೈನ್ಯದಳ ಮತ್ತು ಅರೇ ಸೇನಾ ಪಡೆ ಇದರಲ್ಲಿ ಶಿಸ್ತು ಮಹತ್ವದ್ದಾಗಿರುತ್ತದೆ. ಅದರ ಪ್ರಮಾಣಿತ ಸಮವಸ್ತ್ರ ಇದು ಒಂದು ಶಿಸ್ತಿನ ಭಾಗವೇ ಆಗಿದೆ. ಮತ್ತು ಅದರ ಪಾವಿತ್ರ್ಯ ಜೋಪಾನ ಮಾಡಬೇಕು.
ಯಾರದಾದರೂ ವೈಯಕ್ತಿಕ, ಸಾಮಾಜಿಕ ಅಥವಾ ಧಾರ್ಮಿಕ ಜೀವನದಲ್ಲಿ ಅವರ ಉಡುಗೆ ತೊಡಿಗೆಯ ಬಗ್ಗೆ ಸರಕಾರಕ್ಕೆ ಏನು ಹೇಳುವಂತದ್ದು ಇಲ್ಲ; ಆದರೆ ಶೈಕ್ಷಣಿಕ ಮತ್ತು ಸರಕಾರಿ ಸಂಸ್ಥೆಗಳು ಜಾತ್ಯತೀತ ಕ್ಷೇತ್ರಗಳಾಗಿವೆ ಮತ್ತು ಅಲ್ಲಿ ನಿಯಮಗಳ ಪಾಲನೆ ಮಾಡುವಾಗ ಅಧಾರ್ಮಿಕ ವೃತ್ತಿಯೊಂದಿಗೆ ರಾಜೀ ಮಾಡಿಕೊಳ್ಳುವುದು ಅಯೋಗ್ಯವಾಗಿದೆ. ಎಂದು ಭೋಪಾಲದ ಖ್ಯಾತ ‘ಮಾಖನಲಾಲ ಚತುರ್ವೆದಿ ರಾಷ್ಟ್ರೀಯ ವಿಶ್ವವಿದ್ಯಾಲಯ’ದ ಕುಲಗುರು ಪ್ರಾ. ಕೆ.ಜಿ. ಸುರೇಶ ಇವರು ಅಭಿಪ್ರಾಯ ವ್ಯಕ್ತಪಡಿಸಿದರು.
‘ಸನಾತನ ಪ್ರಭಾತ’ ನಿಯತಕಾಲಿಕೆಯ ಪ್ರತಿನಿಧಿಯು ಅವರನ್ನು ಭೇಟಿ ಮಾಡಿದಾಗ ಅವರು ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿಯ ಶಾಲೆಯಲ್ಲಿ ವಿದ್ಯಾರ್ಥಿನಿಯರು ‘ಹಿಜಾಬ್’ ಹಾಕಿಕೊಂಡು ಬಂದಿದ್ದರಿಂದ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಈ ವಿಷಯವಾಗಿ ಮಾತನಾಡುವಾಗ ಕೆ.ಜಿ. ಸುರೇಶ ಇವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
‘ಜೀವುತ್ತಮ ವಿದ್ಯಾಪೀಠ’ : ಭಾರತೀಯ ಜ್ಞಾನ ಪರಂಪರೆಯ ಆಧುನಿಕ ಪುನರುಜ್ಜೀವನ!
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ