‘ಪ್ರಸಾದ’ಕ್ಕೆ ಬೇಡವೆಂದು ಹೇಳುವುದು ಹೇಗೆ ?’ ಎಂದು ಹೇಳಿ ಲಂಚಗುಳಿತನಕ್ಕೆ ಬೆಂಬಲ !
ಇಂತಹ ನಾಚಿಕೆಯಿಲ್ಲದ ಲಂಚಕೋರರಿಗೆ ಮರಣದಂಡನೆ ವಿಧಿಸಿದರೆ ಮಾತ್ರ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತದೆ !

ಜೈಪುರ (ರಾಜಸ್ಥಾನ) – ಭೂ ವ್ಯವಹಾರಕ್ಕಾಗಿ ಒಂಬತ್ತುವರೆ ಲಕ್ಷ ರೂಪಾಯಿ ಲಂಚ ಕೇಳಿದ್ದಕ್ಕಾಗಿ ಜೈಪುರ ಅಭಿವೃದ್ಧಿ ಪ್ರಾಧಿಕಾರದ ಉಪಆಯುಕ್ತ ಮಮತಾ ಯಾದವ್ ಅವರನ್ನು ಬಂಧಿಸಲಾಗಿದೆ. ಯಾದವ್ ಇವರನ್ನು ಬಂಧಿಸುತ್ತಿರುವಾಗ ಮಾಧ್ಯಮದವರೂ ಮುಗಿಬಿದ್ದರು. ಆ ಸಮಯದಲ್ಲಿ ಯಾದವ್ ನಾಚಿಕೆಯಿಲ್ಲದೆ ನಗುತ್ತಾ ಕುರ್ಚಿಯಲ್ಲಿ ಕುಳಿತಿದ್ದರು. ಯಾದವ್ ಅವರ ಛಾಯಾಚಿತ್ರಗಳನ್ನು ತೆಗೆಯುವಾಗ, ‘ಯಾರಾದರೂ ‘ಪ್ರಸಾದ’ ಅರ್ಪಿಸಲು ಬರುತ್ತಿದ್ದರೆ, ಅದಕ್ಕೆ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು, ಈ ಪ್ರಕರಣದಲ್ಲಿ ಒಟ್ಟು ೫ ಜನರನ್ನು ಬಂಧಿಸಲಾಗಿದೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein