‘ಪ್ರಸಾದ’ಕ್ಕೆ ಬೇಡವೆಂದು ಹೇಳುವುದು ಹೇಗೆ ?’ ಎಂದು ಹೇಳಿ ಲಂಚಗುಳಿತನಕ್ಕೆ ಬೆಂಬಲ !
ಇಂತಹ ನಾಚಿಕೆಯಿಲ್ಲದ ಲಂಚಕೋರರಿಗೆ ಮರಣದಂಡನೆ ವಿಧಿಸಿದರೆ ಮಾತ್ರ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತದೆ !

ಜೈಪುರ (ರಾಜಸ್ಥಾನ) – ಭೂ ವ್ಯವಹಾರಕ್ಕಾಗಿ ಒಂಬತ್ತುವರೆ ಲಕ್ಷ ರೂಪಾಯಿ ಲಂಚ ಕೇಳಿದ್ದಕ್ಕಾಗಿ ಜೈಪುರ ಅಭಿವೃದ್ಧಿ ಪ್ರಾಧಿಕಾರದ ಉಪಆಯುಕ್ತ ಮಮತಾ ಯಾದವ್ ಅವರನ್ನು ಬಂಧಿಸಲಾಗಿದೆ. ಯಾದವ್ ಇವರನ್ನು ಬಂಧಿಸುತ್ತಿರುವಾಗ ಮಾಧ್ಯಮದವರೂ ಮುಗಿಬಿದ್ದರು. ಆ ಸಮಯದಲ್ಲಿ ಯಾದವ್ ನಾಚಿಕೆಯಿಲ್ಲದೆ ನಗುತ್ತಾ ಕುರ್ಚಿಯಲ್ಲಿ ಕುಳಿತಿದ್ದರು. ಯಾದವ್ ಅವರ ಛಾಯಾಚಿತ್ರಗಳನ್ನು ತೆಗೆಯುವಾಗ, ‘ಯಾರಾದರೂ ‘ಪ್ರಸಾದ’ ಅರ್ಪಿಸಲು ಬರುತ್ತಿದ್ದರೆ, ಅದಕ್ಕೆ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು, ಈ ಪ್ರಕರಣದಲ್ಲಿ ಒಟ್ಟು ೫ ಜನರನ್ನು ಬಂಧಿಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ