‘ಪ್ರಸಾದ’ಕ್ಕೆ ಬೇಡವೆಂದು ಹೇಳುವುದು ಹೇಗೆ ?’ ಎಂದು ಹೇಳಿ ಲಂಚಗುಳಿತನಕ್ಕೆ ಬೆಂಬಲ !
ಇಂತಹ ನಾಚಿಕೆಯಿಲ್ಲದ ಲಂಚಕೋರರಿಗೆ ಮರಣದಂಡನೆ ವಿಧಿಸಿದರೆ ಮಾತ್ರ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತದೆ !

ಜೈಪುರ (ರಾಜಸ್ಥಾನ) – ಭೂ ವ್ಯವಹಾರಕ್ಕಾಗಿ ಒಂಬತ್ತುವರೆ ಲಕ್ಷ ರೂಪಾಯಿ ಲಂಚ ಕೇಳಿದ್ದಕ್ಕಾಗಿ ಜೈಪುರ ಅಭಿವೃದ್ಧಿ ಪ್ರಾಧಿಕಾರದ ಉಪಆಯುಕ್ತ ಮಮತಾ ಯಾದವ್ ಅವರನ್ನು ಬಂಧಿಸಲಾಗಿದೆ. ಯಾದವ್ ಇವರನ್ನು ಬಂಧಿಸುತ್ತಿರುವಾಗ ಮಾಧ್ಯಮದವರೂ ಮುಗಿಬಿದ್ದರು. ಆ ಸಮಯದಲ್ಲಿ ಯಾದವ್ ನಾಚಿಕೆಯಿಲ್ಲದೆ ನಗುತ್ತಾ ಕುರ್ಚಿಯಲ್ಲಿ ಕುಳಿತಿದ್ದರು. ಯಾದವ್ ಅವರ ಛಾಯಾಚಿತ್ರಗಳನ್ನು ತೆಗೆಯುವಾಗ, ‘ಯಾರಾದರೂ ‘ಪ್ರಸಾದ’ ಅರ್ಪಿಸಲು ಬರುತ್ತಿದ್ದರೆ, ಅದಕ್ಕೆ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು, ಈ ಪ್ರಕರಣದಲ್ಲಿ ಒಟ್ಟು ೫ ಜನರನ್ನು ಬಂಧಿಸಲಾಗಿದೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು